Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೊಫೋರ್ಸ್: ರಾಜೀವ್‌ಗೆ ಮುಖಭಂಗ ತಪ್ಪಿಸಲು...

ಬೊಫೋರ್ಸ್: ರಾಜೀವ್‌ಗೆ ಮುಖಭಂಗ ತಪ್ಪಿಸಲು ತನಿಖೆ ನಿಲ್ಲಿಸಿದ್ದ ಸ್ವೀಡನ್

1988ರ ಸಿಐಎ ವರದಿ

ವಾರ್ತಾಭಾರತಿವಾರ್ತಾಭಾರತಿ25 Jan 2017 7:40 PM IST
share
ಬೊಫೋರ್ಸ್: ರಾಜೀವ್‌ಗೆ ಮುಖಭಂಗ ತಪ್ಪಿಸಲು ತನಿಖೆ ನಿಲ್ಲಿಸಿದ್ದ ಸ್ವೀಡನ್

ವಾಶಿಂಗ್ಟನ್, ಜ. 25: ಆಗಿನ ಪ್ರಧಾನಿ ರಾಜೀವ್ ಗಾಂಧಿ ಮುಜುಗರಕ್ಕೀಡಾಗುವುದನ್ನು ತಪ್ಪಿಸಲು ಬೊಫೋರ್ಸ್ ಶಸ್ತ್ರಾಸ್ತ್ರ ಖರೀದಿ ಹಗರಣದ ಕುರಿತ ತನಿಖೆಯನ್ನು ಸ್ವೀಡನ್ ನಿಲ್ಲಿಸಿತ್ತು ಎಂದು ಇತ್ತೀಚೆಗೆ ಬಹಿರಂಗಗೊಂಡ ಸಿಐಎ ವರದಿಯೊಂದು ಹೇಳಿದೆ.

ತನ್ನ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪಗಳ ಬಗ್ಗೆ ತಾನು ನಡೆಸುತ್ತಿದ್ದ ತನಿಖೆಯನ್ನು ರಾಜೀವ್ ಗಾಂಧಿ ಸ್ಟಾಕ್‌ಹೋಮ್‌ಗೆ ಭೇಟಿ ನೀಡಿದ ಬಳಿಕ, 1988ರಲ್ಲಿ ಸ್ವೀಡನ್ ರದ್ದುಪಡಿಸಿತು ಎಂಬುದಾಗಿಯೂ ಸಿಐಎ ವರದಿ ಹೇಳಿದೆ.

1980ರ ದಶಕದಲ್ಲಿ ಭ್ರಷ್ಟಾಚಾರ ಹಗರಣವು ತಲೆಯೆತ್ತಿತು. ಸ್ವೀಡನ್‌ನ ರಕ್ಷಣಾ ಉಪಕರಣಗಳ ಉತ್ಪಾದಕ ಕಂಪೆನಿ ಬೊಫೊರ್ಸ್ ತನ್ನ ಫಿರಂಗಿಗಳನ್ನು ಭಾರತಕ್ಕೆ ಮಾರಾಟ ಮಾಡುವುದಕ್ಕಾಗಿ ರಾಜೀವ್ ಗಾಂಧಿ ಮತ್ತು ಇತರರಿಗೆ ಭಾರೀ ಪ್ರಮಾಣದಲ್ಲಿ ಲಂಚ ಕೊಟ್ಟಿದೆ ಎಂಬ ಆರೋಪಗಳಿಗೆ ಈ ಹಗರಣ ಸಂಬಂಧಿಸಿದೆ.

ರಾಜೀವ್ ಗಾಂಧಿ ಲಂಚ ತೆಗೆದುಕೊಂಡಿದ್ದಾರೆ ಎಂಬುದನ್ನು ತೋರಿಸುವ ಪುರಾವೆಯಿಲ್ಲ ಎಂಬುದಾಗಿ 2004ರಲ್ಲಿ ದಿಲ್ಲಿಯ ನ್ಯಾಯಾಲಯವೊಂದು ಹೇಳಿತು.

ರಾಜೀವ್ ಗಾಂಧಿಯನ್ನು 1991ರಲ್ಲಿ ಎಲ್ಟಿಟಿಇ ಉಗ್ರರು ಹತ್ಯೆಗೈದರು.

ಬೊಫೋರ್ಸ್ ಲಂಚ ಹಗರಣಕ್ಕೆ ಸಂಬಂಧಿಸಿದ ತನಿಖೆಯನ್ನು ಸ್ಟಾಕ್‌ಹೋಮ್ ನಿಲ್ಲಿಸಿದೆ; ಬಹುಷಃ ಮುಂದೆ ಭಾರತೀಯ ಅಧಿಕಾರಿಗಳಿಗೆ ನೀಡಿದ ಲಂಚದ ಮಾಹಿತಿ ಹೊರಬೀಳಬಹುದು ಹಾಗೂ ಇದ ರಾಜೀವ್ ಗಾಂಧಿಗೆ ಮುಜುಗರ ಉಂಟುಮಾಡಬಹುದು ಎಂಬ ಕಾರಣಕ್ಕಾಗಿ ಅದು ಹೀಗೆ ಮಾಡಿರಬಹುದು ಎಂದು ಸಿಐಎ ತನ್ನ 1988ರ ರಹಸ್ಯ ವರದಿಯಲ್ಲಿ ಹೇಳಿದೆ.

ಭಾರತವು 150 ಕೋಟಿ ಡಾಲರ್ (ಸುಮಾರು 10,220 ಕೋಟಿ ರೂಪಾಯಿ) ವೆಚ್ಚದಲ್ಲಿ 155 ಎಂಎಂ ಹೊವಿಟ್ಝರ್ ಫಿರಂಗಿಗಳನ್ನು ಖರೀದಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X