Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮುಸ್ಲಿಮರು ಭಯೋತ್ಪಾದನೆಯನ್ನು...

ಮುಸ್ಲಿಮರು ಭಯೋತ್ಪಾದನೆಯನ್ನು ಖಂಡಿಸುತ್ತಾರೆ ಎಂಬುದನ್ನು ದಾಖಲೆ ಸಹಿತ ಸಾಬೀತುಪಡಿಸಿದ ವಿದ್ಯಾರ್ಥಿನಿ

ವಾರ್ತಾಭಾರತಿವಾರ್ತಾಭಾರತಿ1 April 2017 9:03 PM IST
share
ಮುಸ್ಲಿಮರು ಭಯೋತ್ಪಾದನೆಯನ್ನು ಖಂಡಿಸುತ್ತಾರೆ ಎಂಬುದನ್ನು ದಾಖಲೆ ಸಹಿತ ಸಾಬೀತುಪಡಿಸಿದ ವಿದ್ಯಾರ್ಥಿನಿ

 ವಾಶಿಂಗ್ಟನ್, ಎ. 1: ಮುಸ್ಲಿಮರು ಭಯೋತ್ಪಾದನೆಯನ್ನು ಯಾಕೆ ಖಂಡಿಸುವುದಿಲ್ಲ ಎಂಬುದಾಗಿ ಚರ್ಚೆಯ ವೇಳೆ ಸಹಪಾಠಿಯೊಬ್ಬರು 19 ವರ್ಷದ ಹೀರಾ ಹಶ್ಮಿ ಅವರನ್ನು ಕೇಳಿದರು. ಇದು ಮುಸ್ಲಿಮರಿಗೆ ಪದೇ ಪದೇ ಎದುರಾಗುವ ಪ್ರಶ್ನೆ. ಈ ಪ್ರಶ್ನೆಗೆ ಉತ್ತರಿಸಿ ಉತ್ತರಿಸಿ ಅವರು ಸುಸ್ತಾಗುತ್ತಾರೆ.

‘‘ ‘ನೀವು ತಪ್ಪಾಗಿ ತಿಳಿದುಕೊಂಡಿದ್ದೀರಿ’ ಎಂದು ನಾನು ಆ ವಿದ್ಯಾರ್ಥಿಗೆ ಹೇಳಿದೆ’’ ಎಂದು ‘ಹಿಂದೂಸ್ತಾನ್ ಟೈಮ್ಸ್’ಗೆ ನೀಡಿದ ಇಮೇಲ್ ಸಂದರ್ಶನವೊಂದರಲ್ಲಿ ಹೀರಾ ಹೇಳಿದ್ದಾರೆ.

‘‘ನಾವು ಖಂಡಿಸುತ್ತೇವೆ. ಆದರೆ ನಮ್ಮ ಧ್ವನಿಯನ್ನು ಹತ್ತಿಕ್ಕಲಾಗಿದೆ. ಉಗ್ರವಾದಿಗಳ ಹಿಂಸಾ ಸಿದ್ಧಾಂತವನ್ನು ನಾವು ಒಪ್ಪುವುದಿಲ್ಲ. ಆದರೆ, ಜನರು ಅದನ್ನು ಕೇಳದಿದ್ದರೆ ಅದು ನಮ್ಮ ತಪ್ಪಲ್ಲ’’ ಎಂದು ಅವರು ಹೇಳುತ್ತಾರೆ.

ಆದಾಗ್ಯೂ, ಅವರ ಸಹಪಾಠಿಗೆ ಈ ಉತ್ತರದಿಂದ ತೃಪ್ತಿಯಾಗಲಿಲ್ಲ. ಹತಾಶೆಗೊಂಡ ಹೀರಾ ಮನೆಗೆ ಬಂದು ತನ್ನ ವಾದವನ್ನು ಪ್ರಭಾವಶಾಲಿಯಾಗಿ ಮಂಡಿಸುವುದು ಹೇಗೆ ಎಂಬ ಬಗ್ಗೆ ಯೋಚಿಸಿದರು.

ಅವರು 712 ಪುಟಗಳ ಗೂಗಲ್ ದಾಖಲೆಗಳನ್ನು ಸಿದ್ಧಪಡಿಸಿದರು. ಅದರಲ್ಲಿ ಭಯೋತ್ಪಾದನೆ ಕೃತ್ಯಗಳನ್ನು ಖಂಡಿಸಿ ಜಗತ್ತಿನಾದ್ಯಂತದ ಮುಸ್ಲಿಮರು ನೀಡಿರುವ 5,000 ಹೇಳಿಕೆಗಳಿವೆ.

ಬಿಹಾರದಲ್ಲಿ ಜನಿಸಿದ ಹೀರಾ ಬಾಲ್ಯದಲ್ಲೇ ಹೆತ್ತವರ ಜೊತೆಗೆ ಅಮೆರಿಕಕ್ಕೆ ವಲಸೆ ಹೋದರು. ಅವರು ಬೋಲ್ಡರ್‌ನಲ್ಲಿನ ಕೊಲರಾಡೊ ವಿಶ್ವವಿದ್ಯಾನಿಲಯದಲ್ಲಿ ಮೊಲಿಕ್ಯುಲರ್ ಬಯೋಲಜಿ ಅಧ್ಯಯನ ಮಾಡಿದರು.

ಇತ್ತೀಚಿನ ವೆಸ್ಟ್‌ಮಿನ್ಸ್‌ಟರ್ ಭಯೋತ್ಪಾದಕ ದಾಳಿಯನ್ನು ಲಂಡನ್ ಮೇಯರ್ ಸಾದಿಕ್ ಖಾನ್ ಖಂಡಿಸುವುದರಿಂದ ಹಿಡಿದು ಭಯೋತ್ಪಾದನೆಯನ್ನು ಖಂಡಿಸಿ ದೇವಬಂದ್ ವಿದ್ವಾಂಸರು ಮತ್ತು ನಟ ಶಾರುಖ್ ಖಾನ್ ನೀಡಿರುವ ಹೇಳಿಕೆಗಳನ್ನು ದಾಖಲೆ ಒಳಗೊಂಡಿದೆ.

ಈ ಬೃಹತ್ ದಾಖಲೆಯನ್ನು ಸಿದ್ಧಪಡಿಸಲು ಅವರು ಮೂರು ವಾರಗಳನ್ನು ತೆಗೆದುಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X