Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಚುನಾವಣೆಯಲ್ಲಿ ರಶ್ಯ ಹಸ್ತಕ್ಷೇಪ...

ಅಮೆರಿಕ ಚುನಾವಣೆಯಲ್ಲಿ ರಶ್ಯ ಹಸ್ತಕ್ಷೇಪ : ತನಿಖೆಗೆ ಮಾಜಿ ಎಫ್‌ಬಿಐ ವರಿಷ್ಠ ಮುಯೆಲ್ಲರ್ ನೇತೃತ್ವ

ವಾರ್ತಾಭಾರತಿವಾರ್ತಾಭಾರತಿ18 May 2017 8:18 PM IST
share
ಅಮೆರಿಕ ಚುನಾವಣೆಯಲ್ಲಿ ರಶ್ಯ ಹಸ್ತಕ್ಷೇಪ : ತನಿಖೆಗೆ ಮಾಜಿ ಎಫ್‌ಬಿಐ ವರಿಷ್ಠ ಮುಯೆಲ್ಲರ್ ನೇತೃತ್ವ

ವಾಶಿಂಗ್ಟನ್,ಮೇ 18: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಶ್ಯ ಹಸ್ತಕ್ಷೇಪ ನಡೆಸಿದೆಯೆಂಬ ಬಲವಾದ ಆರೋಪಗಳ ಕುರಿತ ನಡೆಯುತ್ತಿರುವ ತನಿಖೆಯ ನೇತೃತ್ವವನ್ನು ಅಮೆರಿಕ ತನಿಖಾ ದಳ ಎಫ್‌ಬಿಐನ ಮಾಜಿ ಮುಖ್ಯಸ್ಥ ರಾಬರ್ಟ್ ಮುಯೆಲ್ಲರ್ ಅವರು ವಹಿಸಿಕೊಳ್ಳಲಿದ್ದಾರೆ.

ಮುಯೆಲ್ಲರ್ ನೇಮಕಕ್ಕೆ ಸಂಬಂಧಿಸಿ ಅಮೆರಿಕದ ನ್ಯಾಯಾಂಗ ಇಲಾಖೆ ಬುಧವಾರ ಅಧಿಸೂಚನೆಯೊಂದನ್ನು ಪ್ರಕಟಿಸಿದೆ. ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಹೊರಗಿನವರೊಬ್ಬರು ತನಿಖೆಯ ನೇತೃತ್ವ ವಹಿಸುವುದು ಉತ್ತಮವೆಂಬ ಕಾರಣಕ್ಕಾಗಿ ಮುಯೆಲ್ಲರ್ ಅವರ ನೇಮಕವಾಗಿದೆಯೆಂದು ಉಪ ಅಟಾರ್ನಿ ಜನರಲ್ ರೋಸ್ ರೊನ್‌ಸ್ಟಿನ್ ತಿಳಿಸಿದ್ದಾರೆ. ಮುಯೆಲ್ಲರ್ ಅವರ ನೇಮಕವನ್ನು ರಿಪಬ್ಲಿಕನ್ ಹಾಗೂ ಡೆಮಾಕ್ರಾಟಿಕ್ ಪಕ್ಷಗಳೆರಡೂ ಅನುಮೋದಿಸಿವೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ರಶ್ಯ ಹಸ್ತಕ್ಷೇಪ ನಡೆಸಿದೆಯೆಂಬ ಆರೋಪಗಳ ಹಿನ್ನೆಲೆಯಲ್ಲಿ ಉದ್ಭವಿಸಿರುವ ಸನ್ನಿವೇಶವು ಅಮೆರಿಕದ ಇತಿಹಾಸದಲ್ಲಿಯೇ ‘‘ರಾಜಕಾರಣಿಯೊಬ್ಬರ ವಿರುದ್ಧ ನಡೆಯುತ್ತಿರುವ ಅತಿ ದೊಡ್ಡ ನರಬೇಟೆಯಾಗಿದೆ ಅ’’ಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಟಕಿಯಾಡಿದ್ದಾರೆ. ಅಧ್ಯಕ್ಷೀಯ ಚುನಾವಣೆಯಲ್ಲಿ ತನ್ನ ಎದುರಾಳಿ ಅಭ್ಯರ್ಥಿ ಹಿಲರಿ ಕ್ಲಿಂಟನ್ ಹಾಗೂ ನಿಕಟಪೂರ್ವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ವಿರುದ್ದ ಆರೋಪಗಳ ಬಗ್ಗೆ ಯಾಕೆ ತನಿಖೆ ನಡೆದಿಲ್ಲವೆಂದು ಅವರು ಪ್ರಶ್ನಿಸಿದ್ದಾರೆ.

‘‘ಕ್ಲಿಂಟನ್ ಅವರ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಹಾಗೂ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ಆಡಳಿತದಲ್ಲಿ ನಡೆದ ಆಕ್ರಮಗಳ ಬಗ್ಗೆ ತನಿಖೆ ನಡೆಸಲು ಒಬ್ಬನೇ ಒಬ್ಬ ವಿಶೇಷ ಅಧಿಕಾರಿಯನ್ನು ನೇಮಿಸಲಾಗಿಲ್ಲ ’’ ಎಂದು ಅವರು ಪ್ರಶ್ನಿಸಿದ್ದಾರೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ರಶ್ಯ ಹಸ್ತಕ್ಷೇಪದ ಆರೋಪಗಳ ಕುರಿತ ತನಿಖೆಗೆ ಮುಯೆಲ್ಲರ್ ಅವರ ನೇಮಕವು ಶ್ವೇತಭವನವನ್ನು ಅಚ್ಚರಿಗೊಳಿಸಿದೆ. ಉಪ ಅಟಾರ್ನಿ ಜನರಲ್ ರೋಸ್ ರೊಸೆನ್‌ಸ್ಟೀನ್ ಅವರು ಮುಯೆಲ್ಲರ್ ನೇಮಕಾತಿಯ ಆದೇಶಕ್ಕೆ ಸಹಿ ಹಾಕಿದ ಬಳಿಕವಷ್ಟೇ ಟ್ರಂಪ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿತ್ತು.

ಟ್ರಂಪ್ ಅವರ ಚುನಾವಣಾ ಪ್ರಚಾರ ತಂಡ ಹಾಗೂ ರಶ್ಯ ನಡುವೆ ಸಂಭಾವ್ಯ ನಂಟುಗಳು ಇತ್ತೆಂಬ ಆರೋಪಗಳಿಗೆ ಸಂಬಂಧಿಸಿ ಮುಯೆಲ್ಲರ್ ನೇತೃತ್ವದಲ್ಲಿ ಎಫ್‌ಬಿಐ ಹಾಗೂ ಅಮೆರಿಕ ಕಾಂಗ್ರೆಸ್ ತನಿಖೆ ನಡೆಸಲಿವೆ. ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವು ಟ್ರಂಪ್ ಪರವಾಗಿ ಇರುವಂತೆ ಮಾಡಲು ಮಾಸ್ಕೊ ಸಂಚು ನಡೆಸಿತ್ತೆಂದು ಅಮೆರಿಕದ ಬೇಹುಗಾರಿಕಾ ಸಂಸ್ಥೆಗಳು ಶಂಕಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X