Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉತ್ತರ ಕೊರಿಯಾದಲ್ಲಿ ದೌರ್ಜನ್ಯಕ್ಕೊಳಗಾಗಿ...

ಉತ್ತರ ಕೊರಿಯಾದಲ್ಲಿ ದೌರ್ಜನ್ಯಕ್ಕೊಳಗಾಗಿ ಕೋಮಾದಲ್ಲಿದ್ದ ಅಮೆರಿಕದ ಯುವಕ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ20 Jun 2017 1:13 PM IST
share
ಉತ್ತರ ಕೊರಿಯಾದಲ್ಲಿ ದೌರ್ಜನ್ಯಕ್ಕೊಳಗಾಗಿ ಕೋಮಾದಲ್ಲಿದ್ದ ಅಮೆರಿಕದ ಯುವಕ ಮೃತ್ಯು

ವಾಷಿಂಗ್ಟನ್, ಜೂ.20: ಉತ್ತರ ಕೊರಿಯಾದಲ್ಲಿ ಕಳೆದ ಒಂದೂವರೆ ವರ್ಷಗಳಿಂದ ದಿಗ್ಬಂಧನದಲ್ಲಿದ್ದ ಹಾಗೂ ಕಳೆದ ವಾರ ಕೋಮಾ ಸ್ಥಿತಿಯಲ್ಲಿ ಸಿನ್ಸಿನ್ನಾಟಿಗೆ ಹಿಂದಕ್ಕೆ ಕಳುಹಿಸಲ್ಪಟ್ಟಿದ್ದ ಯುನಿವರ್ಸಿಟಿ ಆಫ್ ವರ್ಜೀನಿಯಾದ ವಿದ್ಯಾರ್ಥಿ ಒಟ್ಟೊ ವಾರಂಬಿಯರ್ ಸೋಮವಾರ ಮೃತಪಟ್ಟಿದ್ದಾನೆಂದು ಆತನ ಹೆತ್ತವರು ತಿಳಿಸಿದ್ದಾರೆ.

ಉತ್ತರ ಕೊರಿಯಾದಲ್ಲಿ ಅನುಭವಿಸಿದ ಭಯಾನಕ ಹಿಂಸೆ ಹಾಗೂ ದೌರ್ಜನ್ಯದಿಂದಾಗಿ ತಮ್ಮ ಮಗ ಸಾವನ್ನಪ್ಪಿದ್ದಾನೆಂದು ಆತನ ದುಃಖತಪ್ತ ಹೆತ್ತವರಾದ ಫ್ರೆಡ್ ಮತ್ತು ಸಿಂಡಿ ವಾರಂಬಿಯರ್ ಹೇಳಿದ್ದಾರೆ. ಒಟ್ಟೊ ಉತ್ತರ ಕೊರಿಯಾದಿಂದ ಕೊಲೆಗೀಡಾಗಿದ್ದಾನೆಂದೇ ಹಲವರು ಆರೋಪಿಸಿದ್ದಾರೆ.

ಒಟ್ಟೊ ಹಾಂಗ್ ಕಾಂಗ್ ಗೆ ಶಿಕ್ಷಣದ ಉದ್ದೇಶಕ್ಕಾಗಿ ಹೋಗುವ ದಾರಿಯಲ್ಲಿ ಉತ್ತರ ಕೊರಿಯಾಗೆ ಪ್ರವಾಸಿಯಾಗಿ ತೆರಳಿದ್ದರು. ಆದರೆ ಅವರು ಅಲ್ಲಿಂದ ಹಿಂದಿರುಗಬೇಕೆನ್ನುವಷ್ಟರಲ್ಲಿ ಅವರನ್ನು ತಡೆಯಲಾಗಿತ್ತು. ವಿಚಾರಣೆಯ ನಂತರ ಅವರಿಗೆ 15 ವರ್ಷಗಳ ಕಠಿಣ ಶ್ರಮದ ಶಿಕ್ಷೆ ವಿಧಿಸಲಾಗಿತ್ತು. ಉತ್ತರ ಕೊರಿಯಾ ಅಮೆರಿಕನ್ ಪ್ರವಾಸಿಗರನ್ನು ಆಕರ್ಷಿಸಿ ನಂತರ ಅವರನ್ನು ತಮ್ಮ ಮಗನಿಗೆ ಮಾಡಿದಂತೆ ದಿಗ್ಭಂಧನ ವಿಧಿಸುತ್ತದೆ ಎಂದು ಫ್ರೆಡ್ ಹೇಳಿದ್ದಾರೆ.

ಒಟ್ಟೊ ಯಂಗ್ ಪಯೊನೀರ್ ಟೂರ್ಸ್‌ ಮುಖಾಂತರ ಹೋಗಿದ್ದರೆ ಆ ಸಂಸ್ಥೆ ತಾನು ಇನ್ನು ಮುಂದೆ ಅಮೆರಿಕನ್ನರನ್ನು ಉತ್ತರ ಕೊರಿಯಾಗೆ ಕರೆದುಕೊಂಡು ಹೋಗುವುದಿಲ್ಲ ಎಂದು ಹೇಳಿದೆ.

ಕಳೆದೊಂದು ವರ್ಷದಿಂದ ಒಟ್ಟೊ ಎಲ್ಲಿದ್ದಾರೆಂದು ಆತನ ಕುಟುಂಬಕ್ಕೆ ತಿಳಿದಿರಲಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ಅವರು ಕಳೆದೊಂದು ವರ್ಷದಿಂದ ಕೋಮಾದಲ್ಲಿದ್ದರೆಂದು ತಿಳಿದು ಬಂದಿತ್ತು. ಮಂಗಳವಾರ ಆರೋಗ್ಯ ಕಾರಣಗಳಿಗಾಗಿ ಒಟ್ಟೊರನ್ನು ಉತ್ತರ ಕೊರಿಯಾ ಬಿಡುಗಡೆಗೊಳಿಸಿತ್ತು.ಒಟ್ಟೊರನ್ನು ಪರೀಕ್ಷಿಸಿದ್ದ ವೈದ್ಯರು ಻ವರ ಮಿದುಳಿಗೆ ತೀವ್ರ ಹಾನಿಯಾಗಿದೆ ಎಂದು ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X