ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐ ಅಧಿಕಾರಿಗಳಿಂದ ಎಸಿಪಿ ವಿಚಾರಣೆ
ಬೆಂಗಳೂರು, ಸೆ.28: ಭಾರೀ ಸಂಚಲನ ಮೂಡಿಸಿದ್ದ ಫೋನ್ ಕದ್ದಾಲಿಕೆ ಆರೋಪ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು, ಎಸಿಪಿ ರಾಮಚಂದ್ರಪ್ಪ ಅವರ ವಿಚಾರಣೆ ನಡೆಸಿದರು ಎಂದು ತಿಳಿದುಬಂದಿದೆ.
ರವಿವಾರ ಇಲ್ಲಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಎಸಿಪಿ ರಾಮ ಚಂದ್ರಪ್ಪಅವರನ್ನು ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
Next Story