ಬೆಂಗಳೂರು, ನ.26: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತೆ ಎನ್.ಮಂಜುಶ್ರೀ ಅವರನ್ನು ರಾಜ್ಯ ವೈದ್ಯಕೀಯ ಸರಬರಾಜು ನಿಗಮ(ಕೆಎಸ್ಎಂಎಸ್ಸಿಎಲ್)ದ ವ್ಯವಸ್ಥಾಪಕ ನಿರ್ದೇಶಕಿಯ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.
ಬೆಂಗಳೂರು, ನ.26: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತೆ ಎನ್.ಮಂಜುಶ್ರೀ ಅವರನ್ನು ರಾಜ್ಯ ವೈದ್ಯಕೀಯ ಸರಬರಾಜು ನಿಗಮ(ಕೆಎಸ್ಎಂಎಸ್ಸಿಎಲ್)ದ ವ್ಯವಸ್ಥಾಪಕ ನಿರ್ದೇಶಕಿಯ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.