ಬೆಂಗಳೂರು: ಸಂಸದೀಯ ಮೌಲ್ಯಗಳ ಕುಸಿತ ತಡೆಗಟ್ಟುವ ನಿಟ್ಟಿನಲ್ಲಿ ಆತ್ಮಾವಲೋಕನ ಕಾರ್ಯಕ್ರಮ
ಬೆಂಗಳೂರು, ಫೆ. 24: ಕರ್ನಾಟಕ ವಿಧಾನ ಮಂಡಲದ ಕಾಮನ್ ವೆಲ್ತ್ ಸಂಸದೀಯ ಸಂಘದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ಆತ್ಮಾವಲೋಕನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿದರು.
ಈ ವೇಳೆ ವಿಧಾಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಭಯಸದನಗಳ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಎಸ್.ಆರ್.ಪಾಟೀಲ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.
Next Story