ಕೆಪಿಸಿಸಿ ವಕ್ತಾರರಾಗಿ ಮಾಧ್ಯಮ, ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಮುನೀರ್ ನೇಮಕ
ಬೆಂಗಳೂರು, ಸೆ.25: ಕಾಂಗ್ರೆಸ್ ಮುಖಂಡ ಅಬ್ದುಲ್ ಮುನೀರ್ ಬೆಂಗಳೂರು ಅವರನ್ನು ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ವಕ್ತಾರರಾಗಿ ನೇಮಕ ಮಾಡಿ ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ಸಮಿತಿ ರಾಜ್ಯಾಧ್ಯಕ್ಷ ಪ್ರಿಯಾಂಕ್ ಖರ್ಗೆ ಆದೇಶಿಸಿದ್ದಾರೆ.
Next Story