Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ...

ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ ಲಂಚ ನೀಡಿದ ಆರೋಪ: ತನಿಖೆಗೆ ಕಾಂಗ್ರೆಸ್ ಒತ್ತಾಯ

''ಅದು 40% ಕಮಿಷನ್‌ನಲ್ಲಿ ನೀಡಿದ ಹಣವೇ?''

28 Oct 2022 5:33 PM IST
share
ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ ಲಂಚ ನೀಡಿದ ಆರೋಪ: ತನಿಖೆಗೆ ಕಾಂಗ್ರೆಸ್ ಒತ್ತಾಯ
''ಅದು 40% ಕಮಿಷನ್‌ನಲ್ಲಿ ನೀಡಿದ ಹಣವೇ?''

ಬೆಂಗಳೂರು: 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು' ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ''ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 40% ಕಮಿಷನ್‌ನಲ್ಲಿ ನೀಡಿದ ಹಣವೇ? 40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ?  ಆ 'ಲಂಚ'ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು'' ಎಂದು ಒತ್ತಾಯಿಸಿದೆ.

''ಪತ್ರಕರ್ತರಿಗೆ ನೀಡಿದ ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ? 40% ಕಮಿಷನ್ ಆ ಹಣದ ಮೂಲವೇ? ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ? ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ?'' ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನೆ ಮಾಡಿದೆ.

''ಸಿಎಂ ಕಚೇರಿ ನೀಡಿದ 2.5 ಲಕ್ಷ ರೂ. ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ಧಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು'' ಎಂದು  ಕಾಂಗ್ರೆಸ್ ಟ್ವೀಟ್ ಮಾಡಿದೆ.

ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಉಡುಗೊರೆ ರೂಪದಲ್ಲಿ ಲಂಚ ನೀಡಿದ್ದಾಗಿ ಆರೋಪ ಕೇಳಿ ಬಂದಿತ್ತು.

ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು.

ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ?
40% ಕಮಿಷನ್ ಆ ಹಣದ ಮೂಲವೇ?
ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ?@BSBommai ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ?#SayCM

— Karnataka Congress (@INCKarnataka) October 28, 2022
share
Next Story
X