Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಚಿಲುಮೆ’ ಸಂಸ್ಥೆ ಹಗರಣ: BBMP ವಿರುದ್ಧ...

‘ಚಿಲುಮೆ’ ಸಂಸ್ಥೆ ಹಗರಣ: BBMP ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕೇಂದ್ರ ಚುನಾವಣಾ ಆಯೋಗ

24 Nov 2022 9:54 PM IST
share
‘ಚಿಲುಮೆ’ ಸಂಸ್ಥೆ ಹಗರಣ: BBMP ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕೇಂದ್ರ ಚುನಾವಣಾ ಆಯೋಗ

ಬೆಂಗಳೂರು, ನ.24: ಮತದಾರರ ಮಹತ್ವದ ಮಾಹಿತಿ ಚಿಲುಮೆ ಸಂಸ್ಥೆಗೆ ಕೈ ಸೇರಿರುವ ಕುರಿತು ಬಿಬಿಎಂಪಿ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಚುನಾವಣಾ ಆಯೋಗ, ಬೆಂಗಳೂರು ನಗರದ ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳಿಗೆ ಪ್ರಶ್ನೆಗಳ ಸುರಿಮಳೆಯೇ ಗೈದು ಬಿಸಿ ಮುಟ್ಟಿಸಿದೆ.

ಗುರುವಾರ ಇಲ್ಲಿನ ರಾಜಾಜಿನಗರ, ನೆಲಮಂಗಲ ಸೇರಿದಂತೆ ನಗರದ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಖುದ್ದು ಭೇಟಿ ನೀಡಿದ ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತ ಅಜಯ್.ಬಿ ಹಾಗೂ ಕಾರ್ಯದರ್ಶಿ ಬಿ.ಸಿ.ಪಾತ್ರ, ಮತದಾರರ ಪಟ್ಟಿ, ಪರಿಷ್ಕರಣೆ ಪ್ರಕ್ರಿಯೆ ಕುರಿತು ಮಾಹಿತಿ ಕಲೆ ಹಾಕಿದರು.

ಆನಂತರ, ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ಕಾರ್ಯ ವೈಖರಿ ಕುರಿತು ಪ್ರಶ್ನಿಸಿದ ಅವರು, ದಾಖಲೆ ಸಂಗ್ರಹ, ಮತದಾರರ ಚೀಟಿ, ಅರ್ಜಿ ನಮೂನೆ ಪ್ರಕ್ರಿಯೆ ಕುರಿತು ಮಾಹಿತಿ ಪಡೆದರು.

ಅದರಲ್ಲೂ ಇದೇ ವಾರ್ಷಿಕ ಸಾಲಿನ ಜನವರಿಂದ ತಿಂಗಳಿನಿಂದ ಇದುವರೆಗೂ ಕೈಬಿಟ್ಟಿರುವ ಮತದಾರರ ಮಾಹಿತಿ, ಪಟ್ಟಿಯನ್ನು ಅವರು ಪರಿಶೀಲನೆ ನಡೆಸಿದರು. ಅಲ್ಲದೆ, ಇಂದು(ನ.25) ಸಹ ಬೆಂಗಳೂರು ವ್ಯಾಪ್ತಿಯಲ್ಲಿರುವ ಒಟ್ಟು 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಿಗೆ ಆಯುಕ್ತರು ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೂ, ನಿನ್ನೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಭೇಟಿ ಕೊಟ್ಟ ಅಧಿಕಾರಿಗಳು, ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಂದ ಮಾಹಿತಿ ಪಡೆದರು. ಬಳಿಕ, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರನ್ನು ಕರೆಯಿಸಿಕೊಂಡು ಅವರಿಂದಲೂ ತನಿಖಾ ಪ್ರಗತಿಯ ವಿವರ ಪಡೆದಿದ್ದರು.

share
Next Story
X