ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಸಮಾಲೋಚನೆ
ಬೆಂಗಳೂರು, ನ.26: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸುಮಾರು ಒಂದು ಗಂಟೆಗಳ ಕಾಲ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಇಬ್ಬರೇ ಸಮಾಲೋಚನೆ ನಡೆಸಿದ್ದಾರೆ.
ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ದಿನಾಚರಣೆಯಲ್ಲಿ ಪಾಲ್ಗೊಂಡ ಬಳಿಕ ಇತರ ನಾಯಕರನ್ನು ಹೊರಗಿಟ್ಟು ಅಧ್ಯಕ್ಷರ ಕಚೇರಿಯಲ್ಲಿ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದರು.
ಇದನ್ನೂ ಓದಿ: ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್: ಡಿ.ಕೆ.ಶಿವಕುಮಾರ್
Next Story