ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ; ಆರೋಪಿ ಪತ್ತೆಗೆ ಪೊಲೀಸರ ಶೋಧ
ಬೆಂಗಳೂರು, ಡಿ. 15: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಹುಸಿ ಬೆದರಿಕೆ ಟ್ವೀಟ್ ಮಾಡಿದ ದುಷ್ಕರ್ಮಿಯ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.
ಡಿ.10ರಂದು ದುಷ್ಕರ್ಮಿಯೊಬ್ಬ ತನ್ನ ಟ್ವಿಟರ್ ಖಾತೆಯಲ್ಲಿ, ನಾನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುತ್ತೇನೆ ಎಂದು ಟ್ವೀಟ್ ಮಾಡಿದ್ದ. ಈ ಟ್ವೀಟ್ ಅನ್ನು ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಗೂ ಟ್ಯಾಗ್ ಮಾಡಿದ್ದಾನೆ. ಇದನ್ನು ಗಮನಿಸಿದ ಅಧಿಕಾರಿಗಳು ಅವರು ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ಕೆರೆಯಲ್ಲಿ ಮುಳುಗಿ ಕಾಸರಗೋಡಿನ ವಿದ್ಯಾರ್ಥಿ ಮೃತ್ಯು
Next Story