Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಿಮ್ಮ ದೋಚುವ ಆಡಳಿತದ ಅವನತಿ 2023ಕ್ಕೆ...

ನಿಮ್ಮ ದೋಚುವ ಆಡಳಿತದ ಅವನತಿ 2023ಕ್ಕೆ ಕರ್ನಾಟಕದಿಂದಲೇ ಶುರುವಾಗಲಿದೆ: ಬಿಜೆಪಿಗೆ ಜೆಡಿಎಸ್ ಎಚ್ಚರಿಕೆ

ಅಮುಲ್-ನಂದಿನಿ ವಿಲೀನಕ್ಕೆ ವಿರೋಧ

1 Jan 2023 10:02 AM IST
share
ನಿಮ್ಮ ದೋಚುವ ಆಡಳಿತದ ಅವನತಿ 2023ಕ್ಕೆ ಕರ್ನಾಟಕದಿಂದಲೇ ಶುರುವಾಗಲಿದೆ: ಬಿಜೆಪಿಗೆ ಜೆಡಿಎಸ್ ಎಚ್ಚರಿಕೆ
ಅಮುಲ್-ನಂದಿನಿ ವಿಲೀನಕ್ಕೆ ವಿರೋಧ

ಬೆಂಗಳೂರು, ಜ.1: ಗುಜರಾತ್‌ನ ಹಾಲು ಉತ್ಪಾದಕ ಸಂಸ್ಥೆ ‘ಅಮುಲ್‌’ನೊಂದಿಗೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್–ನಂದಿನಿ)ಯನ್ನು ವಿಲೀನ ಮಾಡುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪ್ರಸ್ತಾವಕ್ಕೆ ಜೆಡಿಎಸ್‌ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ನಿಮ್ಮ ದೋಚುವ ಆಡಳಿತದ ಅವನತಿ 2023ಕ್ಕೆ ಕರ್ನಾಟಕದಿಂದಲೇ ಶುರುವಾಗಲಿದೆ ಎಂದು ಎಚ್ಚರಿಸಿದೆ.

ಕೇಂದ್ರ ಸರ್ಕಾರ ರಾಜ್ಯಗಳ ವಿರೋಧದ ನಡುವೆಯೂ, ರಾಜ್ಯ ಪಟ್ಟಿಯಲ್ಲಿದ್ದ ಸಹಕಾರಿ ವಿಷಯದ ಮೇಲೆ ತರಾತುರಿಯಲ್ಲಿ ಸಚಿವಾಲಯವನ್ನು ಸ್ಥಾಪಿಸಿದ್ದರ ಹಿಂದಿರುವ ಮರ್ಮ ಈಗ ತಿಳಿಯುತ್ತಿದೆ. ಅಮಿತ್ ಶಾ ಅವರೇ ನೀವು ಕರ್ನಾಟಕಕ್ಕೆ ಬರುವುದರ ಉದ್ದೇಶವಾದರೂ ಏನು? ವೀಲಿನದ ಹೆಸರಲ್ಲಿ ಕರ್ನಾಟಕದ ಬ್ಯಾಂಕುಗಳನ್ನು ನುಂಗಿ ಹಾಕಿದ್ರಿ, ವಿಮಾನ ನಿಲ್ದಾಣಗಳನ್ನು ಬಂಡವಾಳಶಾಹಿಗಳ ವಶ ಮಾಡಿದ್ರಿ, ಈಗ ನಿಮ್ಮ ವಕ್ರದೃಷ್ಟಿ ನಮ್ಮ ಕೆಎಂಎಫ್ ಮೇಲೆ ಬಿದ್ದಂತಿದೆ ಎಂದು ಟೀಕಿಸಿದೆ.

ಕೆಎಂಎಫ್ ಗೆ ನಿಮ್ಮ ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಡುಗೆಯಾದರೂ ಏನು? ಕರ್ನಾಟಕದ ಲಕ್ಷಾಂತರ ರೈತರು ಕಟ್ಟಿಬೆಳೆಸಿದ ಸಂಸ್ಥೆ ಇದು, ಇಂದು ರಾಜ್ಯದ ರೈತ ಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬುತ್ತಿರುವ ಸಂಸ್ಥೆಯನ್ನು ನಿಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಗಲುಗನಸನ್ನು ಮೊದಲು ಬಿಟ್ಟುಬಿಡಿ ಎಂದು ಹೇಳಿದೆ.

ಕನ್ನಡಿಗರು ಕಟ್ಟಿಬೆಳೆಸಿದ ಸಂಸ್ಥೆಗಳ ಮೇಲೆ ಯಾಕಿಷ್ಟು ಅಸೂಯೆ ಅಮಿತ್ ಶಾ ಅವರೇ? ರಾಜ್ಯದಲ್ಲಿರುವ ನಿಮ್ಮದೇ ಸರ್ಕಾರ ಕಮಿಷನ್ ದಂದೆ, ಹಗರಣಗಳು ಹಾಗೂ ಭ್ರಷ್ಟಾಚಾರದ ಮೂಲಕ ರಾಜ್ಯವನ್ನು ದೋಚುತ್ತಿದ್ದರೆ, ನೀವು ವೀಲಿನದ ಹೆಸರಲ್ಲಿ ಕನ್ನಡಿಗರು ಕಟ್ಟಿಬೆಳೆಸಿದ ಲಾಭದಾಯಕ ಸಂಸ್ಥೆಗಳನ್ನೇ ದೋಚಲು ಮುಂದಾಗಿದ್ದಿರಾ? ಎಂದು ಜೆಡಿಎಸ್ ಪ್ರಶ್ನಿಸಿದೆ.

ನಿಮ್ಮದು ಡಬಲ್ ಇಂಜಿನ್ ಸರ್ಕಾರವಲ್ಲ ಕನ್ನಡಿಗರ ಪಾಲಿಗೆ ದೋಚುವ ಸರ್ಕಾರ. ನಿಮ್ಮ ದೋಚುವ ಆಡಳಿತದ ಅವನತಿ 2023ಕ್ಕೆ ಕರ್ನಾಟಕದಿಂದಲೇ ಶುರುವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಕೆಎಂಎಫ್ ಮತ್ತು ಅಮುಲ್ ಒಗ್ಗೂಡಿದರೆ ಕರ್ನಾಟಕದ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಅಮಿತ್ ಶಾ ಶುಕ್ರವಾರ ಮಂಡ್ಯದಲ್ಲಿ ಹೇಳಿದ್ದಾರೆ. ಇದಕ್ಕೆ ರಾಜ್ಯದಲ್ಲಿ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.

ನಿಮ್ಮದು ಡಬಲ್ ಇಂಜಿನ್ ಸರ್ಕಾರವಲ್ಲ ಕನ್ನಡಿಗರ ಪಾಲಿಗೆ ದೋಚುವ ಸರ್ಕಾರ.

ನಿಮ್ಮ ದೋಚುವ ಆಡಳಿತದ ಅವನತಿ 2023ಕ್ಕೆ ಕರ್ನಾಟಕದಿಂದಲೇ ಶುರುವಾಗಲಿದೆ. 5/5

— Janata Dal Secular (@JanataDal_S) December 31, 2022
share
Next Story
X