Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕವಿ ಕಾಲಕ್ಕೆ ಕೊರಳಾಗಬೇಕು: ಡಾ.ಬಂಜಗೆರೆ...

ಕವಿ ಕಾಲಕ್ಕೆ ಕೊರಳಾಗಬೇಕು: ಡಾ.ಬಂಜಗೆರೆ ಜಯಪ್ರಕಾಶ್

ಜನಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ

8 Jan 2023 10:09 PM IST
share
ಕವಿ ಕಾಲಕ್ಕೆ ಕೊರಳಾಗಬೇಕು: ಡಾ.ಬಂಜಗೆರೆ ಜಯಪ್ರಕಾಶ್
ಜನಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ

ಬೆಂಗಳೂರು, ಜ. 8: ಯಾವುದೇ ಒಬ್ಬ ಬರಹಗಾರ ಹಾಗೂ ಕವಿ ಕಾಲಕ್ಕೆ ಕೊರಳಾಗಬೇಕು ಎಂದು ಸಂಸ್ಕೃತಿ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಹೇಳಿದ್ದಾರೆ.

ರವಿವಾರ ಇಲ್ಲಿನ ಕೆಆರ್ ವೃತ್ತದಲ್ಲಿನ ಅಲುಮ್ನಿ ಅಸೋಸಿಯೇಷನ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಜನಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾರಾಜರ ಆಸ್ಥಾನಗಳಲ್ಲಿ ಹೊಗಳು ಭಟ್ಟರಾಗಿದ್ದ ಬಹಳಷ್ಟು ಮಂದಿ ಕವಿಗಳು ಅಳಿದು ಹೋಗಿದ್ದಾರೆ. ಆದರೆ, ಸಾಮಾನ್ಯರ ನಡುವೆ ಸಾಮಾನ್ಯರಂತೆ ಇದ್ದ ಹಲವು ಮಂದಿ ಕವಿಗಳು ಇಂದಿಗೂ ಉಳಿದಿದ್ದಾರೆಂದು ಬಸವಣ್ಣ, ಕನಕದಾಸರನ್ನು ಉಲ್ಲೇಖಿಸಿದರು.

‘ಕವಿ, ಬರಹಗಾರ ತಮ್ಮ ಮನಸ್ಸಿನ ಭಾವನೆಗಳು, ತನ್ನೊಳಗಿನ ಆಕ್ರೋಶಕ್ಕೆ ಕಾವ್ಯದ ರೂಪ ಕೊಡಬೇಕು. ಬದುಕಿನ ವಾಸ್ತವತೆ, ಭೀಕರತೆಯ ಅನುಭವಗಳನ್ನು ಕಟ್ಟಿಕೊಡಬೇಕು. ಅದೊಂದು ರೀತಿಯಲ್ಲಿ ಕವಿಯ ಒಳಗಿನ ಹೋರಾಟವೂ ಹೌದು’ ಎಂದ ಬಂಜಗೆರೆ ಜಯಪ್ರಕಾಶ್, ‘ಈ ಸಮ್ಮೇಳನದಲ್ಲಿ ಕವಿತೆ ಓದಿದ ಹಲವು ಕವಿಗಳು ಒಳ್ಳೆಯ ಕವಿತೆಗಳನ್ನು ಓದಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಬಂಜಗೆರೆ ಅವರು, 1992ರಲ್ಲಿ ಬಾಬಾರಿ ಮಸೀದಿ ಕೆಡವಿದ ಸಂದರ್ಭದಲ್ಲಿ ಬರೆದ ಕವಿತೆಯನ್ನು ವಾಚನ ಮಾಡಿದರು.

ಯುವ ಕವಿ ವಿಕಾಸ್ ಮೌರ್ಯ, ‘ಧರ್ಮ-ಅಂತರ’ ಶೀರ್ಷಿಕೆಯ ‘ನೀವು ಇಲ್ಲಿಯೆ ಇರಬೇಕು, ಅಲ್ಲೆಲ್ಲಿಗೂ ಹೋಗಕೂಡದು, ಇಲ್ಲಿಯೇ ಬಿದ್ದಿರಬೇಕು ಅಷ್ಟೆ! ಬಿದ್ದು ಸಾಯಬೇಕು. ಅತ್ತ ಬದುಕಬಾರದು, ಇತ್ತ ಸಾಯಲೂಬಾರದು, ನರಳಬೇಕು.. ನರಳಿ ನರಳಿ ನರಕದಲ್ಲಿಯೇ ಇರಬೇಕು, ಧರ್ಮರೇಖೆ ದಾಟುವ ಕನಸುನ್ನೂ ಅಳಿಸಬೇಕು’ ಎಂಬ ಕವಿತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕವಿಗೋಷ್ಟಿಯಲ್ಲಿ ಪ್ರವೀಣ್ ಬಿ.ಎಂ., ಧನಂಜಯ ದೇವರಹಳ್ಳಿ ಸೇರಿದಂತೆ ಇನ್ನಿತರರ ತಮ್ಮ ಕವನ ವಾಚನ ಮಾಡಿದರು.

share
Next Story
X