Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಒಬ್ಬೊಬ್ಬ ಅಭ್ಯರ್ಥಿಗೆ ಬಿಜೆಪಿ 10 ಕೋಟಿ...

ಒಬ್ಬೊಬ್ಬ ಅಭ್ಯರ್ಥಿಗೆ ಬಿಜೆಪಿ 10 ಕೋಟಿ ರೂ.ಹಣ ನೀಡುತ್ತಿದೆ: ದಿನೇಶ್ ಗುಂಡೂರಾವ್ ಆರೋಪ

''ಐಟಿ ಅಧಿಕಾರಿಗಳ ರಕ್ಷಣೆಯ ಮೂಲಕ ಸರಕಾರವೇ ಹಣ ಸಾಗಿಸುತ್ತಿದೆ''

5 April 2023 6:39 PM IST
share
ಒಬ್ಬೊಬ್ಬ ಅಭ್ಯರ್ಥಿಗೆ ಬಿಜೆಪಿ 10 ಕೋಟಿ ರೂ.ಹಣ ನೀಡುತ್ತಿದೆ: ದಿನೇಶ್ ಗುಂಡೂರಾವ್ ಆರೋಪ
''ಐಟಿ ಅಧಿಕಾರಿಗಳ ರಕ್ಷಣೆಯ ಮೂಲಕ ಸರಕಾರವೇ ಹಣ ಸಾಗಿಸುತ್ತಿದೆ''

ಬೆಂಗಳೂರು, ಎ.5: ‘ನಮಗಿರುವ ಮಾಹಿತಿ ಪ್ರಕಾರ ವಿಧಾನಸಭೆ ಚುನಾವಣೆಗಾಗಿ ಒಬ್ಬೊಬ್ಬ ಅಭ್ಯರ್ಥಿಗೆ 10 ಕೋಟಿ ರೂ.ಹಣವನ್ನು ಬಿಜೆಪಿ ನೀಡುತ್ತಿದೆ. ಐಟಿ ಅಧಿಕಾರಿಗಳ ರಕ್ಷಣೆಯ ಮೂಲಕ ಸರಕಾರವೇ ಹಣ ಸಾಗಿಸುತ್ತಿದೆ’ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಬುಧವಾರ ನಗರದ ಮಲ್ಲೇಶ್ವರದ ಸಮೀಪವಿರುವ ತಮ್ಮ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಐಟಿ, ಈಡಿ, ಸಿಬಿಐ ಬಿಜೆಪಿಯ ಖಾಸಗಿ ವಿಭಾಗಗಳಾಗಿವೆ. ಅಭ್ಯರ್ಥಿಗಳಿಗೆ ಪೊಲೀಸ್ ವಾಹನಗಳಲ್ಲಿ ಹಣ ಸಾಗಿಸಬಹುದು. ಅಥವಾ ಐಟಿ ಅಧಿಕಾರಿಗಳೇ ತಲುಪಿಸಬಹುದು. ಬಿಜೆಪಿಗೆ ಅಧಿಕಾರಿಗಳೆಲ್ಲರೂ ರಕ್ಷಣೆ ಕೊಡುತ್ತಿದ್ದು, ಎಲ್ಲಿಲ್ಲಿ ಹಣ ಇಡಬೇಕು, ಎಲ್ಲಿಗೆ ಕಳುಹಿಸಬೇಕು ಅನ್ನುವುದು ಅವರಿಗೆ ಗೊತ್ತಿದೆ’ ಎಂದರು.

‘ಐಟಿ, ಈಡಿ ಅಧಿಕಾರಿಗಳ ಭಯ ಕಾಂಗ್ರೆಸ್‍ಗೆ ಯಾಕೆ ಎಂಬ ಪ್ರಶ್ನೆಯನ್ನು ಸಿಎಂ ಕೇಳಿದ್ದಾರೆ. ಭಯ ನಮಗಿಲ್ಲ, 2018, 2019ರ ಚುನಾವಣೆ ಸಂದರ್ಭದಲ್ಲಿ ನಾವು ನೋಡಿದ್ದೇವೆ. ಆಗ ಕಾಂಗ್ರೆಸ್-ಜೆಡಿಎಸ್‍ನವರು ಮಾತ್ರ ಐಟಿ, ಇಡಿ ಕಣ್ಣಿಗೆ ಕಾಣಿಸಿದ್ದು. ಈ ಬಾರಿಯೂ ಅದೇ ರೀತಿ ಮಾಡುತ್ತಿದ್ದಾರೆ. ಸೋಲುವ ಭೀತಿಯಿಂದ ಹೇಗಾದರೂ ತೊಂದರೆ ಕೊಡುತ್ತಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಗಾದಿಯ ಪೈಪೋಟಿ ವಿಚಾರವಾಗಿ ಮಾತನಾಡಿದ ಅವರು, ಎಲ್ಲ ಪಕ್ಷದಲ್ಲೂ ಪೈಪೋಟಿ ಇದ್ದೇ ಇರುತ್ತದೆ. ಪೈಪೋಟಿ ಇದ್ದರೆ ರಾಜಕೀಯ ಎನ್ನಿಸಿಕೊಳ್ಳುವುದು. ಆದರೆ, ಸ್ಪರ್ಧೆ ಆರೋಗ್ಯಕರವಾಗಿ ಇರಬೇಕು. ಇನ್ನು ಕಾಂಗ್ರೆಸ್‍ನ ಯಾವುದೇ ಹುದ್ದೆಗಳ ಪೈಪೋಟಿಗಳಿಗೆ ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಅಭ್ಯರ್ಥಿ ಘೋಷಣೆಗೂ ಮುನ್ನ ಗುಬ್ಬಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪ್ರಸನ್ನಕುಮಾರ್ ಉಚ್ಚಾಟನೆ

share
Next Story
X