ಟಿಪ್ಪು ಜಯಂತಿ ವಿರುದ್ಧ ಹಾಗೂ ಪಿಎಫ್ಐ, ಎಸ್ಡಿಪಿಐ ನಿಷೇಧಕ್ಕೆ ಆಗ್ರಹಿಸಿ ಧರಣಿ
ಬೆಂಗಳೂರು, ನ.8: ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸಿ ಹಾಗೂ ಪಿಎಫ್ಐ, ಎಸ್ಡಿಪಿಐಯನ್ನು ನಿಷೇಧಿಸಲು ಆಗ್ರಹಿಸಿ ಬಿಜೆಪಿಯು ಬೆಂಗಳೂರಿನಲ್ಲಿಂದು ಬೆಳಗ್ಗೆ ಪ್ರತಿಭಟನಾ ಧರಣಿ ನಡೆಸಿತು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ ಸಹಿತ ಹಲವು ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.
Next Story