Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ದಿ ಕಾಶ್ಮೀರ್‌ ಫೈಲ್ಸ್‌ʼ...

'ದಿ ಕಾಶ್ಮೀರ್‌ ಫೈಲ್ಸ್‌ʼ ಚಿತ್ರತಂಡವನ್ನು ತನ್ನ ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರಾಕರಿಸಿದ ಕಪಿಲ್‌ ಶರ್ಮಾ: ಆರೋಪ

ವಾರ್ತಾಭಾರತಿವಾರ್ತಾಭಾರತಿ8 March 2022 8:09 PM IST
share
ದಿ ಕಾಶ್ಮೀರ್‌ ಫೈಲ್ಸ್‌ʼ ಚಿತ್ರತಂಡವನ್ನು ತನ್ನ ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರಾಕರಿಸಿದ ಕಪಿಲ್‌ ಶರ್ಮಾ: ಆರೋಪ

ಹೊಸದಿಲ್ಲಿ: ಕಾಮೆಡಿಯನ್‌ ಕಪಿಲ್‌ ಶರ್ಮ ನಡೆಸಿಕೊಂಡು ಬರುತ್ತಿರುವ ಹಿಂದಿ ಕಿರುತೆರೆಯ ಜನಪ್ರಿಯ ಕಾಮಿಡಿ ಶೋ ದಿ ಕಪಿಲ್‌ ಶರ್ಮ ಶೋ (ಟಿಕೆಎಸ್‌ಎಸ್‌) ಕುರಿತು ಆರೋಪವೊಂದು ವ್ಯಕ್ತವಾಗಿದೆ. ಕಾಶ್ಮೀರಿ ಪಂಡಿತರ ʼನೈಜ ಕಥೆʼ ಎಂದು ಹೇಳಲಾದ  ಸಿನೆಮಾ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನೆಮಾ ತಂಡವನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದಿರುವ ಕುರಿತು ಟ್ವಿಟರಿನಲ್ಲಿ ಖಂಡನೆ ವ್ಯಕ್ತವಾಗಿದೆ. 

ಟಿಕೆಎಸ್‌ಎಸ್‌ ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆ, ಅಕ್ಷಯ್‌ ಕುಮಾರ್‌, ರಣವೀರ್‌ ಸಿಂಗ್‌, ಸಲ್ಮಾನ್‌ ಖಾನ್‌, ಆಲಿಯಾ ಭಟ್ ಮೊದಲಾದ ಜನಪ್ರಿಯ ತಾರೆಯರ ಸಿನೆಮಾಗಳ ಪ್ರಚಾರಕ್ಕಾಗಿ ಅವಕಾಶ ಮಾಡಿಕೊಡಲಾಗಿತ್ತು. ಅದರಂತೆ, ವಿವೇಕ್‌ ಅಗ್ನಿಹೋತ್ರಿ ಅವರ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್‌ ಚಿತ್ರತಂಡವೂ ಟಿಕೆಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಿನೆಮಾವನ್ನು ಪ್ರಚಾರ ಮಾಡಬೇಕೆಂದು ಅಭಿಮಾನಿಯೊಬ್ಬರು ನಿರ್ದೇಶಕ ಅಗ್ನಿಹೋತ್ರಿಯನ್ನು ಉಲ್ಲೇಖಿಸಿ ಮನವಿ ಮಾಡಿದ್ದಾರೆ. 

ಇದಕ್ಕೆ ಪ್ರತಿಕ್ರಿಯಿಸಿದ ಅಗ್ನಿಹೋತ್ರಿ, ʼನಮ್ಮ ತಂಡದಲ್ಲಿ ಸ್ಟಾರ್‌ಗಳು ಇಲ್ಲದ ಕಾರಣ ಟಿಕೆಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಯಿತು ಎಂದು ಆರೋಪಿಸಿದ್ದಾರೆ. ಹಾಗೂ ಕಪಿಲ್‌ ಶರ್ಮಾ ಶೋಗೆ ಯಾರನ್ನು ಆಹ್ವಾನಿಸಬೇಕು ಎಂಬುದನ್ನು ನಾನು ನಿರ್ಧರಿಸುವುದಿಲ್ಲ. ಅವರು ಯಾರನ್ನು ಆಹ್ವಾನಿಸಲು ಬಯಸುತ್ತಾರೆ ಎಂಬುದು ಅವರ ಮತ್ತು ಅವರ ನಿರ್ಮಾಪಕರ ಆಯ್ಕೆಯಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಇದು ಅಗ್ನಿಹೋತ್ರಿ ಅಭಿಮಾನಿಗಳಿಗೆ ಹಾಗೂ ದಿ ಕಾಶ್ಮೀರ್‌ ಫೈಲ್ಸ್‌ ಸಿನೆಮಾ ವೀಕ್ಷಿಸಲು ಕಾಯುತ್ತಿರುವ ಬಹುತೇಕ ಬಲಪಂಥೀಯರ ಅಸಮಾಧಾನಕ್ಕೆ ಕಾರಣವಾಗಿದೆ.  ಕಪಿಲ್‌ ಶರ್ಮಾ ಕಾರ್ಯಕ್ರಮವನ್ನು ಬಹಿಷ್ಕರಿಸುವಂತೆ ಟ್ವಿಟರಿನಲ್ಲಿ ಅಭಿಯಾನ ಶುರು ಮಾಡಲಾಗಿದೆ. 

ಬಲಪಂಥೀಯರು ಕಾಶ್ಮೀರ್‌ ಫೈಲ್ಸ್‌ ಚಿತ್ರದ ಪರ ನಿಂತಿದ್ದು,  ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ಬಗ್ಗೆ ಈ ಸಿನೆಮಾ ಮಾಡಲಾಗಿದೆ ಎಂದು ಚಿತ್ರತಂಡದ ಮೂಲಗಳು ಹೇಳಿದೆ. ಬಿಜೆಪಿಯೊಂದಿಗೆ ಹಾಗೂ ಬಲಪಂಥೀಯರೊಂದಿಗೆ ಗುರುತಿಸಿಕೊಂಡಿರುವ ಮಿಥುನ್‌ ಚಕ್ರವರ್ತಿ, ಅನುಪಮ್‌ ಖೇರ್‌, ಪ್ರಕಾಶ್‌ ಬೆಳವಾಡಿ ಮೊದಲಾದವರು ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ.

I don’t get to decide who should be invited on @KapilSharmaK9 show. It’s his and his producers choice whom he wants to invite. As far as Bollywood is concerned, I’d say what once Mr. Bachchan was quoted saying about Gandhis: वो राजा हैं हम रंक… https://t.co/la8y9FhB6l

— Vivek Ranjan Agnihotri (@vivekagnihotri) March 7, 2022

They refused to call us on their show because we don’t have big commercial star. #FACT https://t.co/sQvOd3olSW

— Vivek Ranjan Agnihotri (@vivekagnihotri) March 4, 2022

Kapil sharma is circus master of Bollywood . He is not serious about national issues .He is abusing and insulting poor people in the show for making money . No civilised society will allow his hypocracy .He can not understand pain of Genocide .Jai Hind . https://t.co/BVazUPBvRJ

— SurinderBhat (@SurinderBhat14) March 7, 2022

Real movies don't need promotions in some comedy show. Let nepo kids and bullywood junkies do those kind of promotion. People nowadays have become more sensible and they like real movies like Tashkent Files, Kasmir Files. Really excited and eagerly waiting #KashmirFiles

— Sa®️casticbook (@desarcasmbook) March 4, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X