Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ʼಬ್ರಹ್ಮಾಸ್ತ್ರʼ ಬಹಿಷ್ಕರಿಸಲು ಅಭಿಯಾನ:...

ʼಬ್ರಹ್ಮಾಸ್ತ್ರʼ ಬಹಿಷ್ಕರಿಸಲು ಅಭಿಯಾನ: ಬಲಪಂಥೀಯರ ಆಕ್ರೋಶಕ್ಕೆ ತುತ್ತಾದ ರಣಬೀರ್‌-ಆಲಿಯಾ ನಟನೆಯ ಸಿನಿಮಾ

ವಾರ್ತಾಭಾರತಿವಾರ್ತಾಭಾರತಿ15 Jun 2022 11:43 PM IST
share
ʼಬ್ರಹ್ಮಾಸ್ತ್ರʼ ಬಹಿಷ್ಕರಿಸಲು ಅಭಿಯಾನ: ಬಲಪಂಥೀಯರ ಆಕ್ರೋಶಕ್ಕೆ ತುತ್ತಾದ ರಣಬೀರ್‌-ಆಲಿಯಾ ನಟನೆಯ ಸಿನಿಮಾ

ಮುಂಬೈ: ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ ಬಹು ನಿರೀಕ್ಷಿತ 'ಬ್ರಹ್ಮಾಸ್ತ್ರ' ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ಭಾರೀ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ. ಅದಾಗ್ಯೂ, ಸಿನೆಮಾದಲ್ಲಿ ಹಿಂದೂ ಧಾರ್ಮಿಕ ಭಾವನೆಯನ್ನು ಕೆರಳಿಸಲಾಗಿದೆ ಎಂದು ಬಲಪಂಥೀಯರು '#BoycottBrahmastra' ಹ್ಯಾಷ್‌ಟ್ಯಾಗ್‌ ಅನ್ನು ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಮಾಡಿದ್ದಾರೆ.

ಸದ್ಯ, ಬಿಡುಗಡೆಯಾಗಿರುವ ಟ್ರೇಲರಿನ ವಿವಿಧ ದೃಶ್ಯಗಳಲ್ಲಿ ಹಿಂದೂ ನಂಬಿಕೆಗಳಿಗೆ ಅಗೌರವ ತೋರುವ ಸನ್ನಿವೇಶಗಳಿವೆಯೆಂದು ಪ್ರತಿಪಾದಿಸಲಾಗುತ್ತಿದೆ. ಅದರಲ್ಲೂ, ಚಿತ್ರದ ನಾಯಕನಟ ರಣಬೀರ್‌ ಕಪೂರ್‌ ಹಾರಿ ಗಂಟೆ ಬಾರಿಸುವ ದೃಶ್ಯವು ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಆ ದೃಶ್ಯದಲ್ಲಿ ಪಾದರಕ್ಷೆ ಧರಿಸಿರುವುದು ಕಂಡು ಬಂದಿದ್ದು, ದೇವಸ್ಥಾನದೊಳಗೆ ಪಾದರಕ್ಷೆ ಧರಿಸಿ, ನಂಬಿಕೆಗಳಿಗೆ ಘಾಸಿ ಮಾಡಲಾಗಿದೆ ಎಂದು ಚಿತ್ರ ನಿಷೇಧದ ಅಭಿಯಾನದಲ್ಲಿ ಪಾಲ್ಗೊಂಡಿರುವವರು ಆರೋಪಿಸಿದ್ದಾರೆ.

ಅದಾಗ್ಯೂ, ʼಬ್ರಹ್ಮಾಸ್ತ್ರʼ ಚಿತ್ರದ ಟ್ರೇಲರ್‌ ಬಹುತೇಕ ಸಿನೆಮಾ ಪ್ರೇಮಿಗಳಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ. ಅದರಲ್ಲೂ ಫ್ಯಾಂಟಸಿ ಸಿನೆಮಾ ಪ್ರೇಮಿಗಳಿಗೆ ಈ ಚಿತ್ರವು ತೀವ್ರ ನಿರೀಕ್ಷೆಯನ್ನು ನೀಡಿದೆ. ಟ್ರೇಲರಿನಲ್ಲಿ ಚಿತ್ರದ ದೃಶ್ಯಗಳು, ವಿಎಫ್‌ಎಕ್ಸ್‌ ಅದ್ಭುತವಾಗಿ ಮೂಡಿ ಬಂದಿದೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.  ಚಿತ್ರವು ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಳೆಯಾಲಂ ಭಾಷೆಯಲ್ಲಿ ತೆರೆ ಕಾಣಲಿದೆ.

 ಚಿತ್ರದಲ್ಲಿ ರಣಬೀರ್ ಮತ್ತು ಆಲಿಯಾ ಮುಖ್ಯಭೂಮಿಕೆಯಲ್ಲಿದ್ದರೆ, ಅಮಿತಾಬ್ ಬಚ್ಚನ್, ತೆಲುಗಿನ ಹಿರಿಯ ನಟ ನಾಗಾರ್ಜುನ ಮೊದಲಾದವರು ಟ್ರೇಲರಿನಲ್ಲಿ ಕಾಣಿಸಿಕೊಂಡಿದ್ದಾರೆ. ಬಿ-ಟೌನ್‌ನಲ್ಲಿ ಹರಿದಾಡುತ್ತಿರುವ ವದಂತಿಗಳ ಪ್ರಕಾರ ದೀಪಿಕಾ ಪಡುಕೋಣೆ ಹಾಗೂ ಶಾರುಖ್‌ ಖಾನ್‌ ಕೂಡಾ ಈ ಚಿತ್ರದಲ್ಲಿ ಪಾತ್ರ ಮಾಡಿರುವ ಸಾಧ್ಯತೆ ಇದೆ. ಟ್ರೇಲರಿನ ಒಂದು ದೃಶ್ಯವು ಶಾರುಖ್‌ ಖಾನ್‌ ನಂತೆ ಕಂಡಿದ್ದು, ಹಲವು ನೆಟ್ಟಿಗರು ಅದನ್ನು ಶಾರುಖ್‌ ಎಂದು ಗುರುತಿಸಿ, ಆ ದೃಶ್ಯವನ್ನು ಹಂಚಿಕೊಂಡಿದ್ದಾರೆ.    

ನಮ್ಮೆಲ್ಲರ ಹೃದಯಗಳ ಒಂದು ಭಾಗವೇ - ಬ್ರಹ್ಮಾಸ್ತ

See you on 09.09.2022https://t.co/7EJViM5cX9

— Alia Bhatt (@aliaa08) June 15, 2022

Entering Temple with shoes, this is what we can expect from Urduwood. Bollywood never misses a chance to hurt our sentiments towards Sanatana Dharma.#BoycottBollywood #BoycottBrahmastra

CBI Its Hightime In SSRCase pic.twitter.com/bLNqnz7LGI

— Madhumita Roy Chowdhury( SSRF) (@MadhumitaroyC) June 15, 2022

Wear shoes and hit the ghanta of the temple.... recent Urduwood attempt as a brahmastra. This is the major difference in South and Hindi movies, south industry shows respect to our Hindu culture but Urduwood mix some Urdu values into it #BoycottBrahmastra pic.twitter.com/8wx38Wqrav

— Hindu Bhagwadhari (@sBHm1) June 15, 2022

How can it be linked To Hindu Mythology ?

That Shiva Is A Dj Shiva ?

Shiva Is Holding Trishool & they called it as #Brahmastra

Shiva Is Kissing!!

Pure Mockery Of Hinduism by bollywood as usual #KaranJohar #BoycottBollywood #BoycottBrahmastra

Pure Energy Of SushantSRajput https://t.co/jnd7Q0nWIj pic.twitter.com/4Gj8eWeOlm

— ANGRY BOT (@The_Justice_Bot) June 15, 2022

100% Confirm that is SRK #Brahmastra #ShahRukhKhan pic.twitter.com/9OK3cVIndK

— Yusuf (@Yusuf_SRKkian) June 15, 2022

Is this SRK as Hanuman
Ohh bhai #Brahmastra kya trailer h yaar #RanbirKapoor #ShahRukhKhan pic.twitter.com/kp5C2SSRFB

— Murphy RK (@PremRkf) June 15, 2022

Yaar if this guy is really SRK then i don't think he will have a major role in the upcoming parts of Brahmastra.

Ye na jal hai, na vaayu aur na hi agni.. Seems a trivial part of Astra which will help Ranbir in gaining Brahmastra.. That's it! pic.twitter.com/BtCazNC4yz

— Zalzala (@SRKZalzala) June 15, 2022

The storyline looks good, the VFX looks fabulous and the cast seems to be perfect. Can't wait for the Brahmāstra movie.#Brahmastra#BrahmastraTrailer pic.twitter.com/PgpDAaiJYr

— Ayush Thakur (@Ayushthakur_22) June 15, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X