ಕುಂದಾಪುರ, ಸೆ.7: ಕುಂದಾಪುರದ ಪಿಡಬ್ಲ್ಯುಡಿ ಗುತ್ತಿಗೆದಾರ, ತಾಲೂಕು ಪಂಚಾಯತ್ ಮಾಜಿ ಸದಸ್ಯ, ಕಾಂಗ್ರೆಸ್ ಧುರೀಣ ಅಂಪಾರು ಅಶೋಕ್ ಕುಮಾರ್ ಶೆಟ್ಟಿ(51) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.