ಮಾ.12 ರಂದು ಕನ್ಯಾನ ಮಖಾಂ ಉರೂಸ್
ವಿಟ್ಲ : ಮಾ,11. ಕನ್ಯಾನ ಹಝ್ರತ್ ಶಾಹುಲ್ ಹಮೀದ್ ವಲಿಯುಲ್ಲಾಹಿ ರವರ ಹೆಸರಿನಲ್ಲಿ ಆಚರಿಸಿಕೊಂಡು ಬರುತ್ತಿರುವ ಉರೂಸಿನ ಸಮಾರೋಪ ಸಮಾರಂಭ ಮಾ.12 ರಂದು ಮಗ್ರಿಬ್ ನಮಾಝ್ ಬಳಿಕ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಯ್ಯಿದ್ ಇಬ್ರಾಹಿಂ ಖಲೀಲ್ ಅಲ್ ಬುಖಾರಿ ತಂಙಳ್ ದುಆ ನೇತೃತ್ವ ನೀಡಲಿದ್ದು, ವಕ್ಫ್ ಬೋಡ್೯ ಅಧ್ಯಕ್ಷ ಶಾಫಿ ಸಅದಿ ಭಾಗವಹಿಸಲಿದ್ದಾರೆ ಎಂದು ಕನ್ಯಾನ ರಹ್ಮಾನಿಯಾ ಜುಮಾ ಮಸ್ಜಿದ್ ಆಡಳಿತ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ
Next Story