ಕೊಣಾಜೆ; ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಗೆ ಹಾನಿ: ಇಬ್ಬರ ಬಂಧನ
ಕೊಣಾಜೆ : ಠಾಣೆ ವ್ಶಾಪ್ತಿಯ ಅಸೈಗೋಳಿಯಲ್ಲಿ ಅಳವಡಿಸಿದ್ದ ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಅಸೈಗೋಳಿ ನಿವಾಸಿ ಶರಣ್ (24) ಮತ್ತು ಹರೇಕಳ ನಿವಾಸಿ ಸುಜಿತ್ (26) ಎಂದು ತಿಳಿದುಬಂದಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯವೆಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Next Story