ದ್ವಿತೀಯ ಪಿಯು ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 546 ವಿದ್ಯಾರ್ಥಿಗಳು ಗೈರು
ಮಂಗಳೂರು, ಎ.25: ದ.ಕ.ಜಿಲ್ಲೆಯಲ್ಲಿ ಸೋಮವಾರ ನಡೆದ ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪರೀಕ್ಷೆಯಲ್ಲಿ 546 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಜಿಲ್ಲೆಯ 51 ಕೇಂದ್ರಗಳಲ್ಲಿ 17,395 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದ್ದರು. ಆ ಪೈಕಿ 16,849 ವಿದ್ಯಾರ್ಥಿಗಳು ಹಾಜರಾಗಿದ್ದು, 546 ಗೈರಾಗಿದ್ದಾರೆ ಎಂದು ಡಿಡಿಪಿಯು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story