ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಬಿಕೆ ಹರಿಪ್ರಸಾದ್ ಭೇಟಿ
ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರಾದ ಬಿ. ಕೆ. ಹರಿಪ್ರಸಾದ್ ರವರು ಇಂದು ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರುಗಳಾದ ಕೆ. ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಜೆ. ಆರ್. ಲೋಬೊ, ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ, ಕೆ. ಭಾಸ್ಕರ್, ಮಾಜಿ ಕಾರ್ಪೊರೇಟರ್ ಅಶೋಕ್ ಡಿಕೆ, ಪಕ್ಷದ ಪ್ರಮುಖರಾದ ದಿನೇಶ್ ಆಳ್ವ, ಟಿ.ಕೆ. ಸುಧೀರ್, ಚಂದ್ರಕಲಾ ರಾವ್, ಸುರೇಶ್ ಕದ್ರಿ, ಪ್ರಕಾಶ್ ಸಾಲ್ಯಾನ್, ಮೋಹನ್ ಕೊಪ್ಪಳ, ನಿತ್ಯಾನಂದ ಶೆಟ್ಟಿ, ಶಾಂತಲ ಗಟ್ಟಿ, ಮಲ್ಲಿಕಾ ಪಕ್ಕಳ, ಯೋಗೇಶ್ ಕುಮಾರ್,ಲಕ್ಷ್ಮಣ್ ಶೆಟ್ಟಿ, ಉದಯ್ ಕುಂದರ್, ಕೃತಿನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Next Story