ಕೊಣಾಜೆ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಜನಾಡಿ ಗ್ರಾಮದ ಅಸೈಗೋಳಿ ಬಳಿ ವೇದಾವತಿ ಎಂಬವರ ವಾಸ್ತವ್ಯದ ಮನೆಗೆ ಆವರಣ ಗೋಡೆ ಕುಸಿದು ಬಿದ್ದು ತೀವ್ರ ಹಾನಿಯಾಗಿರುವ ಘಟನೆ ಸಂಭವಿಸಿದೆ. ಸ್ಥಳಕ್ಕೆ ಗ್ರಾಮ ಕರಣಿಕರಾದ ಸಂತೋಷ್ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಣಾಜೆ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಜನಾಡಿ ಗ್ರಾಮದ ಅಸೈಗೋಳಿ ಬಳಿ ವೇದಾವತಿ ಎಂಬವರ ವಾಸ್ತವ್ಯದ ಮನೆಗೆ ಆವರಣ ಗೋಡೆ ಕುಸಿದು ಬಿದ್ದು ತೀವ್ರ ಹಾನಿಯಾಗಿರುವ ಘಟನೆ ಸಂಭವಿಸಿದೆ. ಸ್ಥಳಕ್ಕೆ ಗ್ರಾಮ ಕರಣಿಕರಾದ ಸಂತೋಷ್ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.