ದ.ಕ.ಜಿಲ್ಲೆಯಲ್ಲಿ ನಿರಂತರ ಮಳೆ; ಮದ್ರಸಗಳಿಗೆ ರಜೆ
ಮಂಗಳೂರು : ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲಾಧಿಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಕಾರಣ ಸಮಸ್ತ ಆದೇಶದಂತೆ ಇಂದು (05-07-2022 ಮಂಗಳವಾರ ಸಂಜೆ) ಮದ್ರಸಗಳಿಗೆ ರಜೆ ನೀಡಲಾಗಿದೆ ಎಂದು ದ.ಕ.ಜಿಲ್ಲಾ ಜಂಇಯತುಲ್ ಮುಅಲ್ಲಿಮೀನ್ ಹಾಗೂ ಮದ್ರಸ ಮೇನೇಜ್ಮೆಂಟ್ ಅಸೋಸಿಯೇಷನ್ ಇದರ ಅಧ್ಯಕ್ಷರು/ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story