Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಿತ್ತೂರ್ ಕೆಜಿಎನ್ ನಲ್ಲಿ‌ ಸ್ವಾತಂತ್ರ್ಯ...

ಮಿತ್ತೂರ್ ಕೆಜಿಎನ್ ನಲ್ಲಿ‌ ಸ್ವಾತಂತ್ರ್ಯ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ15 Aug 2022 11:23 AM IST
share
ಮಿತ್ತೂರ್ ಕೆಜಿಎನ್ ನಲ್ಲಿ‌ ಸ್ವಾತಂತ್ರ್ಯ ದಿನಾಚರಣೆ

ಮಾಣಿ: ದಾರುಲ್ ಇರ್ಶಾದ್ ಅಧೀನದ ಮಿತ್ತೂರು ಕೆಜಿಎನ್ ಕ್ಯಾಂಪಸ್ ನಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆ ನಡೆಯಿತು.

ದಾರುಲ್ ಇರ್ಶಾದ್ ಸಂಸ್ಥೆಯ ಅಧ್ಯಕ್ಷ, ಕರ್ನಾಟಕ‌ ರಾಜ್ಯ ಸುನ್ನಿ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಜಮಾಅತ್ ಹಾಗೂ ದ.ಕ ಜಿಲ್ಲೆಯ ವಿವಿಧ ಮೊಹಲ್ಲಾಗಳ ಖಾಝಿ ಝೈನುಲ್ ಉಲಮಾ ಮಾಣಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಧ್ವಜಾರೋಹಣ ಮಾಡಿದರು.

ದಾರುಲ್ ಇರ್ಶಾದ್ ಮ್ಯಾನೇಜಿಂಗ್ ಡೈರೆಕ್ಟರ್ ಮುಹಮ್ಮದ್ ಶರೀಫ್ ಸಖಾಫಿ ಮಾಣಿ, ಕೆಜಿಎನ್ ದ‌ಅವಾ ಕಾಲೇಜು ಉಪನ್ಯಾಸಕರಾದ  ಹುಸೈನ್ ಮುಈನಿ ಅಲ್ ಅಹ್ಸನಿ ಮಾರ್ನಾಡ್ , ಸ್ವಾದಿಖ್ ಮು‌ಈನಿ ಅಸ್ಸಖಾಫಿ ಗಡಿಯಾರ್ ಸಂದೇಶ ಭಾಷಣ ಮಾಡಿದರು.

ಕೆಜಿಎನ್ ಜೂನಿಯರ್ ದ‌ಅವಾ ಮುಖ್ಯೋಪಾಧ್ಯಾಯ ಅಬ್ದುರ್ರಝಾಖ್ ಮುಸ್ಲಿಯಾರ್ ನೀರಕಟ್ಟೆ, ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಶಾಲೆಯ ಅಡ್ಮಿನಿಸ್ಟ್ರೇಟರ್ ಬದ್ರುದ್ದೀನ್ ಅಹ್ಸನಿ ಬನ್ನೂರು, ದ‌ಅವಾ ವಿಭಾಗದ ಉಪನ್ಯಾಸಕರಾದ ಹನೀಫ್ ಅಝ್ಹರಿ, ಮುನವ್ವಿರ್ ಅದನಿ, ಹಾಫಿಳ್ ಮಸ್‌ಊದ್ ಹಿಮಮಿ, ಅಬ್ದುಸ್ಸಮದ್ ಮು‌ಈನಿ, ಶಾಹುಲ್ ಹಮೀದ್ ಮುಈನಿ, ಜೂನಿಯರ್ ದ‌ಅವಾ ಮೇನೇಜರ್ ಹಾರಿಸ್ ಮು‌ಈನಿ ಅಸ್ಸಖಾಫಿ, ಕೆಜಿಎನ್ ಕ್ಯಾಂಪಸ್ ಉರ್ದು ವಿಭಾಗದ ಮುಖ್ಯಸ್ಥ ಲತೀಫ್ ‌ಸ‌ಅದಿ,  ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಮದ್ರಸ ಕೆಜಿ ವಿಭಾಗ ಮುಖ್ಯೋಪಾಧ್ಯಾಯ ಅಹ್ಮದ್ ಕಬೀರ್ ಸಖಾಫಿ ಮಾಲಾಡಿ,  ಕ್ಯಾಂಪಸ್ ನಿರ್ವಾಹಕ ಮುಸ್ತಫ ಮುಈನೀ ಅಸ್ಸಖಾಫಿ, ಕೆಜಿಎನ್ ಪಿಯು ಕಾಲೇಜು ಪ್ರಾಂಶುಪಾಲ ಮುಹಮ್ಮದ್ ಫಾರೂಕ್ ಕೊಡಿಪ್ಪಾಡಿ, ನೌರತ್ ಇಂಗ್ಲಿಷ್ ಮೀಡಿಯಂ ಶಾಲೆಯ ಉಪ ಮುಖ್ಯೋಪಾಧ್ಯಾಯ ಅಬ್ದುರ್ರಹ್ಮಾನ್ ಮುಈನಿ ಕಕ್ಕೆಪದವು, ಮಿತ್ತೂರು ಬದ್ರಿಯಾ ಜುಮಾ ಮಸೀದಿ ಮು‌ಅದ್ಸಿನ್ ಅಬ್ದುರ್ರಹ್ಮಾನ್ ಅನ್ವರಿ ಮುಂತಾದವರು ಉಪಸ್ಥಿತರಿದ್ದರು.

ಕೆಜಿಎನ್ ಮಹಿಳಾ ಕಾಲೇಜು ಅಡ್ಮಿನಿಸ್ಟ್ರೇಟರ್ ಎ.ಕೆ.ನಂದಾವರ ಕಾರ್ಯಕ್ರಮ ನಿರೂಪಿಸಿ, ದಾರುಲ್ ಇರ್ಶಾದ್ ಬಾಲಕ‌ರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶ್ರಫ್ ವಂದಿಸಿದರು.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X