ಮಂಗಳೂರು : ಇಹ್ಸಾನ್ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಸ್ವಾತಂತ್ರ್ಯದ ಅಮೃತ ಮಹೋತ್ಸವ
ಮಂಗಳೂರು, ಆ. 15: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರದ ವಾಸ್ಲೇನ್ನ ಮಸ್ಜಿದುಲ್ ಇಹ್ಸಾನ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಎಚ್ಐಎಫ್ ಅಧ್ಯಕ್ಷ ನಾಝಿಮ್ ಎ.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಆರ್ಮ್ಡ್ ಫೋರ್ಸಸ್ ಮೆಡಿಕಲ್ ಕಾರ್ಪ್ಸ್ ನ ಪುಣೆಯ ಡೆಮೋನ್ಸ್ಟ್ರೇಟರ್ (AFMC Pune) ಪವನಂಜಯ್ ಎನ್, ಎಸ್ಟೇಟ್ ಅಧಿಕಾರಿ/ಪರಿಸರ ಎಂಜಿನಿಯರ್ (MCC) ಸುಶಾಂತ್ ಕೆ. ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು.