ಮಂಗಳೂರು, ಅ.1: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಯನ್ನಾಗಿ ದ.ಕ.ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಬಿ. ಮುಹಮ್ಮದ್ ಕುಂಞಿ ಅವರನ್ನು ನೇಮಕಗೊಳಿಸಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹೀಂ ಆದೇಶ ಹೊರಡಿಸಿದ್ದಾರೆ.
ಮಂಗಳೂರು, ಅ.1: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಯನ್ನಾಗಿ ದ.ಕ.ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಬಿ. ಮುಹಮ್ಮದ್ ಕುಂಞಿ ಅವರನ್ನು ನೇಮಕಗೊಳಿಸಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹೀಂ ಆದೇಶ ಹೊರಡಿಸಿದ್ದಾರೆ.