Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿ.23ರಿಂದ ಜನವರಿ 1ರವರೆಗೆ ಕರಾವಳಿ...

ಡಿ.23ರಿಂದ ಜನವರಿ 1ರವರೆಗೆ ಕರಾವಳಿ ಉತ್ಸವ: ಸಚಿವ ಸುನಿಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ3 Oct 2022 11:07 PM IST
share
ಡಿ.23ರಿಂದ ಜನವರಿ 1ರವರೆಗೆ ಕರಾವಳಿ ಉತ್ಸವ: ಸಚಿವ  ಸುನಿಲ್ ಕುಮಾರ್

ಮಂಗಳೂರು, ಅ.3: ನಗರದ ತಣ್ಣೀರುಬಾವಿ ಕಡಲತಡಿಯಲ್ಲಿ ಡಿಸೆಂಬರ್ 23ರಿಂದ ಜನವರಿ 1ರವರೆಗೆ ಕರಾವಳಿ ಉತ್ಸವವನ್ನು ಆಚರಿಸಲಾಗುವುದು. ಅದಕ್ಕೆ ಅಗತ್ಯವಿರುವ ಉಪ ಸಮಿತಿಗಳ ರಚನೆ ಹಾಗೂ ಕಾರ್ಯಕ್ರಮದ ರೂಪುರೇಷಗಳನ್ನು ಸಿದ್ಧಪಡಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ  ಸುನಿಲ್ ಕುಮಾರ್ ಹೇಳಿದರು.

ದ.ಕ.ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಸೋಮವಾರ ಈ ಬಗ್ಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರಾವಳಿ ಉತ್ಸವಕ್ಕೆ ಸರಕಾರದ ಅನುದಾನ, ಖಾಸಗಿ ಪ್ರಾಯೋಜಕತ್ವ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ವಸ್ತು ಪ್ರದರ್ಶನ, ಬೀಚ್ ಉತ್ಸವ, ರಿವರ್ ಫೆಸ್ಟಿವಲ್ ಆಯೋಜನೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದ ಸಚಿವರು, ಕರಾವಳಿ ಉತ್ಸವವನ್ನು ಪ್ರಮುಖವಾಗಿ ಸಾಂಸ್ಕೃತಿಕವಾಗಿ ಹಾಗೂ ಪ್ರವಾಸೋದ್ಯಮಕ್ಕೆ ಪೂರಕವಾಗಿ ಆಯೋಜನೆ ಮಾಡಲಾಗುವುದು, ಈ ಬಗ್ಗೆ ಉಪ ಸಮಿತಿಗಳಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು. ಈ ಉತ್ಸವ ಯಶಸ್ವಿಯಾಗಲು ಈ ಹಿಂದೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಅನುಭವ ಹಾಗೂ ಸಲಹೆ ಅಗತ್ಯ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

ತಣ್ಣೀರು ಬಾವಿ ಕಡಲ ತೀರ ಪ್ರಧಾನ ವೇದಿಕೆಯನ್ನಾಗಿ ಕಾರ್ಯಕ್ರಮ ರೂಪಿಸಲಾಗುವುದು. ಅಲ್ಲಿಯೇ ಆಹಾರ ಮೇಳವನ್ನು ಆಯೋಜಿಸಲಾಗುವುದು. ಕದ್ರಿ ಪಾರ್ಕ್ ಸಹಿತ ಇತರೆ ಪ್ರಮುಖ ಸ್ಥಳಗಳಲ್ಲಿ ಉಪ ವೇದಿಕೆಗಳಿಗೆ ಅವಕಾಶ ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ಕೋವಿಡ್ ಸೋಂಕಿನಿಂದಾಗಿ ಕಳೆದ ಎರಡು ವಷರ್ಗಳಿಂದ ಕರಾವಳಿ ಉತ್ಸವವನ್ನು ಹಮ್ಮಿಕೊಂಡಿಲ್ಲ. ಸಾಂಸ್ಕೃತಿಕ ವೇದಿಕೆಯಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಲಾಗುವುದು ಎಂದರು.

ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ, ಮನಪಾ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಸಿಪಿ. ಅಂಶುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X