ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ರವಿಕುಮಾರ್ ಅವರು ಪ್ರಸ್ತುತ ರಾಜೀವ್ ಗಾಂಧಿ ಆರೋಗ್ಯ ವಿವಿಯ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ರವಿಕುಮಾರ್ ಅವರು ಪ್ರಸ್ತುತ ರಾಜೀವ್ ಗಾಂಧಿ ಆರೋಗ್ಯ ವಿವಿಯ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.