Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿ.31ರವರೆಗೆ ಕೆಎಸ್ಸಾರ್ಟಿಸಿ ಮಂಗಳೂರು...

ಡಿ.31ರವರೆಗೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಿಂದ ಪ್ಯಾಕೇಜ್ ಪ್ರವಾಸ

23 Dec 2022 11:50 PM IST
share
ಡಿ.31ರವರೆಗೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಿಂದ ಪ್ಯಾಕೇಜ್ ಪ್ರವಾಸ

ಮಂಗಳೂರು: ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಿಂದ ಕೇರಳ ಪ್ಯಾಕೇಜ್ (ವಿವಿಧ ದೇವಸ್ಥಾನ, ಪ್ರೇಕ್ಷಣೀಯ ಸ್ಥಳಗಳಿಗೆ)  ಹಾಗೂ ಮಡಿಕೇರಿ ಪ್ಯಾಕೇಜ್ ಪ್ರವಾಸವನ್ನು ಡಿ.31ರವರೆಗೆ ಕರ್ನಾಟಕ ಸಾರಿಗೆ ವಾಹನದೊಂದಿಗೆ ನಡೆಯಲಿದೆ.

ಮಾರ್ಗ ಮತ್ತು ವೇಳಾ ವಿವರ:
ಕೇರಳ ಪ್ಯಾಕೇಜ್ ವಿವರ: ಮಂಗಳೂರು ಬಸ್ ನಿಲ್ದಾಣ-ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬೆಳಗ್ಗೆ 8 ರಿಂದ 10ರವರೆಗೆ, ಕುಂಬ್ಳೆ ಶ್ರೀ ಅನಂತ ಪದ್ಮನಾಭ ದೇವಸ್ಥಾನ ಬೆಳಗ್ಗೆ 10:15 ರಿಂದ 11ರವರೆಗೆ, ಮಧೂರು ಶ್ರೀ ಮದನಂತೇಶ್ವರ, ಗಣಪತಿ ದೇವಸ್ಥಾನ 11:15ರಿಂದ 12ರವರೆಗೆೆ, ಮಲ್ಲಾ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ 12:30ರಿಂದ 1:30ರವರೆಗೆ (ಊಟದ ಸಮಯ) ನಂತರ ಕಾಂಞಂಗಾಡ್ ನಿತ್ಯಾನಂದ ಆಶ್ರಮ  ಅಪರಾಹ್ನ 3ರಿಂದ 4ರವರೆಗೆ, ಬೇಕಲ್ ಫೋರ್ಟ್, ಬೀಚ್ 4:15ರಿಂದ ಸಂಜೆ 6ರವರೆಗೆ ರಾತ್ರಿ 8ಕ್ಕೆ ಮಂಗಳೂರು ಬಸ್ ನಿಲ್ದಾಣ ತಲುಪಲಿದೆ.

ಪ್ರತಿ ಪ್ರಯಾಣಿಕರಿಗೆ ಪ್ರಯಾಣ ದರ (ಊಟ ಉಪಹಾರ ಹೊರತುಪಡಿಸಿ) ವಯಸ್ಕರಿಗೆ 750 ರೂ. (ಕೇರಳ ರಾಜ್ಯದ ಎಂಟ್ರಿ ಟ್ಟಾಕ್ಸ್ 310 ರೂ. ಹಾಗೂ ಟೋಲ್ ದರ 10 ರೂ.ಒಳಗೊಂಡಂತೆ), ಮಕ್ಕಳಿಗೆ 700 ರೂ. (6 ವರ್ಷದಿಂದ 12 ವರ್ಷದವರಿಗೆ) ನಿಗದಿಪಡಿಸಲಾಗಿದೆ.

ಮಂಗಳೂರಿನಿಂದ ಬೆಳಗ್ಗೆ 7ಕ್ಕೆ ಹೊರಟು ಪುತ್ತೂರು, ಸುಳ್ಯ (ಉಪಹಾರದ ಸಮಯ) ಮಾರ್ಗವಾಗಿ ಪೂ.11ಕ್ಕೆ ಮಡಿಕೇರಿ ರಾಜಸೀಟ್ ನಂತರ 11:30ರಿಂದ 11:45ರವರೆಗೆ ರಾಜಸೀಟ್, ಅಬ್ಬಿಫಾಲ್ಸ್ ಮಧ್ಯಾಹ್ನ 2:30ರಿಂದ 3:15ರವರೆಗೆ ಅಬ್ಬಿಫಾಲ್ಸ್, ನಿಸರ್ಗಧಾಮ (ಊಟದ ಸಮಯ) ಸಂಜೆ 4:30ರಿಂದ 4:45ರವರೆಗೆ ನಿಸರ್ಗಧಾಮ, ಗೋಲ್ಡನ್ ಟೆಂಪಲ್, ಸಂಜೆ 5:15ರಿಂದ 5:30ರವರೆಗೆ ಗೋಲ್ಡನ್ ಟೆಂಪಲ್, ಹಾರಂಗಿಡ್ಯಾಮ್, ಸಂಜೆ 6:15ಕ್ಕೆ ಹಾರಂಗಿಡ್ಯಾಮ್‌ನಿಂದ ಹೊರಟು ರಾತ್ರಿ 10:30ಕ್ಕೆ ಮಂಗಳೂರು ತಲುಪಲಿದೆ.

ಪ್ರತಿ ಪ್ರಯಾಣಿಕರಿಗೆ ಪ್ರಯಾಣದರ (ಊಟ ಉಪಹಾರ ಹೊರತು ಪಡಿಸಿ) ವಯಸ್ಕರಿಗೆ 500 ರೂ. ಹಾಗೂ ಮಕ್ಕಳಿಗೆ 450 ರೂ. (6 ವರ್ಷದಿಂದ 12ವರ್ಷದವರಿಗೆ) ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ದೂ.ಸಂ: 7760990702, 7760990711, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ಸಂ: 9663211553   ಮಂಗಳೂರು ಬಸ್ ನಿಲ್ದಾಣ ಸಂ: 7760990720ನ್ನು ಸಂಪರ್ಕಿಸಬಹುದು. ಪ್ಯಾಕೇಜ್ ಪ್ರವಾಸಕ್ಕೆ ತಿತಿತಿ.ಞsಡಿಣಛಿ.iಟಿ ನಲ್ಲಿ ಮುಂಗಡ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

share
Next Story
X