Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಾಲೆ ಖಾತಾ ಹಣ ಹಿಂಪಡೆಗೆ ಸೂಚನೆ: ಶಾಲಾ...

ಶಾಲೆ ಖಾತಾ ಹಣ ಹಿಂಪಡೆಗೆ ಸೂಚನೆ: ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಮನ್ವಯ ವೇದಿಕೆ ಆಕ್ರೋಶ

16 March 2023 9:12 PM IST
share

ಮಂಗಳೂರು: ಶಾಲೆಯ ಖಾತೆಯಲ್ಲಿರುವ ಎಲ್ಲಾ ಸಂಚಿತ ನಿಧಿಯ ಹಣವನ್ನು ರಾಜ್ಯ ಕಚೇರಿಗೆ ಹಿಂದಿರುಗಿಸು ವಂತೆ ಹಾಗೂ ಶೂನ್ಯ ಬಾಕಿ ದೃಢೀಕರಣ ಕೇಳಿರುವುದನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಮನ್ವಯ ವೇದಿಕೆ ಅಧ್ಯಕ್ಷ ಮೊಯ್ದಿನ್ ಕುಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಗ್ರ ಶಿಕ್ಷಣ ಅಭಿಯಾನದ ನಿರ್ದೇಶಕರ ಸೂಚನೆಯ ಮೇರೆಗೆ ಮುಖ್ಯ ಲೆಕ್ಕಾಧಿಕಾರಿಯು ಪತ್ರದ ಮೂಲಕ  ಹಣ ವಾಪಸ್‌ಗೆ ಸೂಚಿಸಿದ್ದಾರೆ. ಸರಕಾರವು ಶಾಲೆಗಳನ್ನು ಶೂನ್ಯ ಬ್ಯಾಲೆನ್ಸ್‌ಗಳಾಗಿ ಮಾಡಿ ಕ್ರಮೇಣವಾಗಿ ಮುಚ್ಚಿಸುವ ಹುನ್ನಾರ ಮಾಡುತ್ತಿದೆ. ಮುಖ್ಯ ಲೆಕ್ಕಾಧಿಕಾರಿಯ ಪತ್ರದಲ್ಲಿ ಶಾಲೆಗಳ ಖಾತೆಯಲ್ಲಿರುವ ಬ್ಯಾಂಕ್ ಬಡ್ಡಿಯ ಮೊತ್ತವನ್ನು ಒಳಗೊಂಡಂತೆ ಉಳಿದಿರುವ ಎಲ್ಲಾ ಅನುದಾನಗಳನ್ನು ಕೂಡಲೇ ರಾಜ್ಯ ಎಸ್‌ಎಸ್‌ಎ ಕಚೇರಿಗೆ ಹಿಂದಿರುಗಿಸುವಂತೆ ಸೂಚಿಸಲಾಗಿದೆ. ಶಿಕ್ಷಣ ಅಭಿಯಾನದ ನಿರ್ದೇಶಕರ ಈ ಆದೇಶವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಬಲವಾಗಿ ಖಂಡಿಸುತ್ತದೆ. ಅತ್ಯಲ್ಪಸಂಚಿತ ನಿಧಿಯನ್ನು ಶಾಲೆಯ ವಿವಿಧ ಮೂಲಭೂತ ಕಾರ್ಯಗಳಿಗೆ ಹಾಗೂ ಶೈಕ್ಷಣಿಕ ಹಾಗೂ ಶಿಕ್ಷಣೇತರ ಚಟುವಟಿಕೆ ಗಳಿಗೆ ಬಳಸಲಾಗುತ್ತಿತ್ತು. ಆದರೆ ಈ ಆದೇಶದಿಂದ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸರಕಾರವು ಮಕ್ಕಳ ಶಿಕ್ಷಣವನ್ನು ಬೀದಿಪಾಲು ಮಾಡಲು ಹೊರಟಿದೆ ಎಂದು ಮೊಯ್ದಿನ್ ಕುಟ್ಟಿ ಆರೋಪಿಸಿದ್ದಾರೆ.

ರಾಜ್ಯ ಸರಕಾರವು ಶಾಲೆಗಳಿಗೆ ಯಾವುದೇ ಅನುದಾನವನ್ನು ನೀಡುತ್ತಿಲ್ಲ. ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರೇ ಶಾಲೆಯ ಆರ್ಥಿಕ ವ್ಯವಸ್ಥೆಯನ್ನು ನಿಭಾಯಿಸುತ್ತಿದ್ದಾರೆ. ಸರಕಾರಿ ಅಧಿಕಾರಿಗಳು ದಿನನಿತ್ಯ ಬಂದು ಹೋಗುವ ಆತಿಥ್ಯಕ್ಕೆ ಕೋಟ್ಯಂತರ ಖರ್ಚು ಮಾಡಲು ಸಾಧ್ಯವಿದೆ. ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಅನುದಾನ ನೀಡುವ ಬದಲು, ಉಳಿಕೆ ಹಣವನ್ನು ಕಸಿದು ಶಾಲೆಗಳ ಆರ್ಥಿಕ ಅಸ್ತಿತ್ವನ್ನೇ ನಾಶಪಡಿಸುತ್ತಿದೆ. ಸರಕಾರ ಕೂಡಲೇ ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ವೇದಿಕೆಯು ಹೋರಾಟ ಮಾಡಲಿದೆ ಎಂದು ಎಚ್ಚರಿಸಿದ್ದಾರೆ.

share
Next Story
X