Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ: ಅಹ್ಲನ್ ರಂಝಾನ್ ಸಾರ್ವಜನಿಕ...

ಉಳ್ಳಾಲ: ಅಹ್ಲನ್ ರಂಝಾನ್ ಸಾರ್ವಜನಿಕ ಸಮಾರಂಭ

19 March 2023 12:17 PM IST
share
ಉಳ್ಳಾಲ: ಅಹ್ಲನ್ ರಂಝಾನ್ ಸಾರ್ವಜನಿಕ ಸಮಾರಂಭ

ಉಳ್ಳಾಲ: ಪಟ್ಟಿಕ್ಕಾಡ್ ಜಾಮಿಅಃ ನೂರಿಯಃ ಅರಬಿಯಃ ಅಧೀನ ದ ಸಯ್ಯಿದ್ ಮುಹಮ್ಮದ್ ಅಲಿ ಶಿಹಾಬ್ ತಂಙಳ್ ರ ನಾಮಧೇಯ ದಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಷನಲ್ ಮಿಷನ್ ಕರ್ನಾಟಕ  ಇದರ ಆಶ್ರಯದಲ್ಲಿ  ಶೈಕ್ಷಣಿಕ ಕಾರ್ಯಕ್ರಮದ ಪ್ರಚಾರಾರ್ಥ   ಅಹ್ಲನ್ ರಂಝಾನ್ ಸಾರ್ವಜನಿಕ ಸಮಾರಂಭವು ಉಳ್ಳಾಲ ದ ಹಝ್ರತ್ ಶಾಲಾ ಮೈದಾನದಲ್ಲಿ ನಡೆಯಿತು.

ಸೆಯ್ಯದ್ ಹುಸೈನ್ ಬಾ ಅಲವಿ ತಂಙಳ್ ಕುಕ್ಕಾಜೆ ದುಆ ನೆರವೇರಿಸಿದರು. ಸಿಂಸಾರುಲ್ ಹಕ್ ಹುದವಿ ಅಬೂದಾಬಿ ಮುಖ್ಯ ಭಾಷಣ ಮಾಡಿ, ರಂಜಾನ್ ಉಪವಾಸ ದಲ್ಲಿ ಪಾಲಿಸಬೇಕಾದ ನಿಯಮಗಳು , ಕಡ್ಡಾಯ ಕಾರ್ಯ ಗಳ ಬಗ್ಗೆ ವಿವರಿಸಿದರು.

ಸೆಯ್ಯದ್ ಆಲವಿ ತಂಙಳ್ ಫೈಝಿ ಮಲಪ್ಪುರಂ ವಿಚಾರ ಮಂಡಿಸಿದರು. ಸಮಸ್ತ ಕೇಂದ್ರ ಮುಶಾವರ ಸದಸ್ಯ ಉಸ್ಮಾನ್ ಫೈಝಿ ತೋಡಾರ್,ಅಬ್ದುಲ್ ಖಾದರ್ ಅಲ್ ಖಾಸಿಮಿ ಉಸ್ತಾದ್ ಬಂಬ್ರಾಣ ,ಇಬ್ರಾಹಿಂ ಬಾಖವಿ ಕೆಸಿರೋಡ್ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಸೆಯ್ಯದ್ ಕೋಯ ತಂಙಳ್, ಹೈದರ್ ದಾರಿಮಿ, ಸದಕತುಲ್ಲಾ ಫೈಝಿ, ಇರ್ಶಾದ್ ದಾರಿಮಿ, ಹೈದರ್ ದಾರಿಮಿ ಕರಾಯ, ಇಸ್ಮಾಯಿಲ್ ಹಾಜಿ, ಯು.ಟಿ.ಮಹಮ್ಮದ್ ಹಾಜಿ, ಎಂ.ಎಚ್ ಮೊಯ್ದಿನ್ ಹಾಜಿ ಅಡ್ಡೂರು ಹಮೀದ್ ಕೋಡಿ, ಇಸ್ಹಾಕ್ ಹಾಜಿ ತೋಡಾರ್, ದರ್ಗಾ ನಿಕಟಪೂರ್ವ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ , ಸಿತಾರ್ ಮಜೀದ್ ಹಾಜಿ, ಅಬ್ದುಲ್ ರಹಿಮಾನ್,  ಉದ್ಯಮಿ ಬಾವಾ ಹಾಜಿ ಆಝಾದ್ ನಗರ, ರಫೀಕ್ ‌ಹಾಜಿ ಕೊಡಾಜೆ , ರಶೀದ್ ಹಾಜಿ ಪರ್ಲಡ್ಕ,
ಫಾರೂಕ್ ಉಳ್ಳಾಲ, ಕಿನ್ಯ ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ ಕಿನ್ಯ, ಅಬ್ದುಲ್ ಖಾದರ್ ಮಾಸ್ಟರ್ ಬಂಟ್ವಾಳ, ಎಂ ಎಚ್ ಮೊಯ್ದಿನ್ ಹಾಜಿ, ಉಸ್ಮಾನ್ ತೋಡಾರ್, ಅಬೂಸಾಲಿ ಫೈಝಿ, ಇಸ್ಮಾಯಿಲ್ ತಂಙಳ್  , ಅಬ್ದುಲ್ ಖಾದರ್ ಕಾಯಿಞಿ ಹಾಜಿ ಕಿನ್ಯ, ಸಲೀಂ ಹಂಡೇಲು, ನಝೀರ್ ಫೈಝಿ ತೋಡಾರ್, 
ಸ್ವಾಗತ ಸಮಿತಿ ಅಧ್ಯಕ್ಷ ನಝೀರ್ ಉಳ್ಳಾಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

share
Next Story
X