Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್‌ಗಳ...

ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್‌ಗಳ ತೆರವಿಗೆ ದ.ಕ.ಜಿಪಂ ಸಿಇಒ ಡಾ. ಕುಮಾರ್ ಸೂಚನೆ

29 March 2023 8:06 PM IST
share
ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್‌ಗಳ ತೆರವಿಗೆ ದ.ಕ.ಜಿಪಂ ಸಿಇಒ ಡಾ. ಕುಮಾರ್ ಸೂಚನೆ

ಮಂಗಳೂರು, ಮಾ.29: ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಮಾದರಿ ಸಂಹಿತೆ ಜಾರಿಗೊಂಡ ಮೇರೆಗೆ ಸರಕಾರದ ಅನುದಾನವನ್ನು ಬಳಸಿಕೊಂಡು ಜಿಲ್ಲಾದ್ಯಂತ ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್‌ಗಳನ್ನು ಕೂಡಲೇ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದ.ಕ.ಜಿಪಂ ಸಿಇಒ ಡಾ. ಕುಮಾರ್ ಸೂಚನೆ ನೀಡಿದರು.

ಜಿಪಂನಲ್ಲಿ ಬುಧವಾರ ನಡೆದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು ಅಧಿಕೃತ ಹಾಗೂ ಅನಧಿಕೃತವಾಗಿ ಹಾಕಲಾಗಿರುವ ಎಲ್ಲಾ ರೀತಿಯ ಜಾಹೀರಾತುಗಳನ್ನು ತೆರವುಗೊಳಿಸಬೇಕು, ಯಾವುದೇ ಸರಕಾರಿ ಕಚೇರಿ, ಅಧಿಕೃತ ವೆಬ್‌ಸೈಟ್‌ಗಳಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳನ್ನು ತೆರವುಗೊಳಿಸಬೇಕು ಎಂದರು.

ಸಂಬಂಧಿಸಿದ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ನಿಗದಿತ ಕಾಲಮಿತಿಯಲ್ಲಿ ವರದಿ ನೀಡಬೇಕು. ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ಗಂಭೀರವಾಗಿ ಪರಿಗಣಿಸಬೇಕು.  ನಿರ್ಲಕ್ಷ್ಯತನಕ್ಕೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರರು, ಸಂಬಂಧಪಟ್ಟ ತಾಪಂ ಇಒ, ಪಿಡಿಒ ಮತ್ತಿತರರು ಪಾಲ್ಗೊಂಡಿದ್ದರು.

ತಕ್ಷಣದಿಂದ ಕಾರ್ಯಾರಂಭಕ್ಕೆ ಡಿಸಿ ಸೂಚನೆ

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೇಮಕವಾಗಿರುವ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು ತಕ್ಷಣದಿಂದಲೇ ತಮ್ಮ ಕೆಲಸ ಕಾರ್ಯಗಳನ್ನು ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಿಂದಲೇ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
Next Story
X