Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ವಿದೇಶಿ ಯಾತ್ರಿಗಳಿಗೆ ಹಜ್, ಉಮ್ರಾ...

ವಿದೇಶಿ ಯಾತ್ರಿಗಳಿಗೆ ಹಜ್, ಉಮ್ರಾ ಹೆಲ್ತ್‌ ಇನ್ಶೂರೆನ್ಸ್ ಮೊತ್ತವನ್ನು ಕಡಿತಗೊಳಿಸಿದ ಸೌದಿ ಅರೇಬಿಯಾ

18 Jan 2023 2:14 PM IST
share
ವಿದೇಶಿ ಯಾತ್ರಿಗಳಿಗೆ ಹಜ್, ಉಮ್ರಾ ಹೆಲ್ತ್‌ ಇನ್ಶೂರೆನ್ಸ್ ಮೊತ್ತವನ್ನು ಕಡಿತಗೊಳಿಸಿದ ಸೌದಿ ಅರೇಬಿಯಾ

ಮಕ್ಕಾ: ಇತ್ತೀಚೆಗೆ ಮುಕ್ತಾಯಗೊಂಡ 2023ರ ಹಜ್ ಯಾತ್ರೆಯ ನಂತರ  ಉಮ್ರಾ  ನೆರವೇರಿಸುವ ವಿದೇಶಿಯರಿಗೆ ಸಮಗ್ರ ವಿಮೆ ಮೊತ್ತವನ್ನು ಕಡಿತಗೊಳಿಸಲಾಗುವುದು ಎಂದು ಸೌದಿ ಅರೇಬಿಯಾ ಪ್ರಕಟಿಸಿದೆ. ಹಜ್ ಮತ್ತು ಉಮ್ರಾ ಸಚಿವಾಲಯವು ವಿಮೆ ಮೊತ್ತವನ್ನು 229.79 ದಿನಾರ್‌ಗಳಿಂದ 85 ದಿನಾರ್‌ಗಳಿಗೆ ಕಡಿತಗೊಳಿಸಿದ್ದು, ಜನವರಿ 10, 2023ರ ನಂತರ ಶೇ. 63ರಷ್ಟು ಕಡಿತ ಮಾಡಿದಂತಾಗಿದೆ ಎಂದು khaleejtimes.com ವರದಿ ಮಾಡಿದೆ.

ವಿದೇಶಗಳಿಂದ ಆಗಮಿಸುವ ಯಾತ್ರಿಗಳಿಗೆ ಹಜ್ ಮತ್ತು ಉಮ್ರಾ ಸಚಿವಾಲಯವು ಏಕೀಕೃತ ಹಾಗೂ ಸಮಗ್ರ ಆರೋಗ್ಯ ವಿಮೆಯನ್ನು ಜಾರಿಗೊಳಿಸಿತ್ತು. ಈ ವಿಮೆಯ ಅವಧಿಯು ಸೌದಿ ಅರೇಬಿಯಾ ಪ್ರವೇಶಿಸಿದಂದಿನಿಂದ 90 ದಿನಗಳ ಅವಧಿಯದ್ದಾಗಿದೆ ಮತ್ತು ದೇಶದೊಳಗೆ ಮಾತ್ರ ಸೇವೆ ಪಡೆಯಲು ಯೋಗ್ಯವಾಗಿದೆ ಎಂದು Saudi Gazette ವರದಿ ಮಾಡಿದೆ.

ಈ ಯೋಜನೆಯು ಸಾವಿಗೆ ಕಾರಣವಾಗುವ ವೈಯಕ್ತಿಕ ಅಪಘಾತ ಅಥವಾ ಶಾಶ್ವತ ಅಂಗವೈಕಲ್ಯ, ಸಂಚಾರ ಅಪಘಾತಗಳಲ್ಲಿನ ಗಾಯಗಳು, ಹಲವಾರು ಕಾಯಿಲೆಗಳಿಂದ ಆಸ್ಪತ್ರೆಗೆ ದಾಖಲು ಮತ್ತು ಶಿಶು ಜನನದಂಥ ಸಂದರ್ಭಗಳಲ್ಲಿ ವಿಮಾ ಸೌಲಭ್ಯವನ್ನು ಕಲ್ಪಿಸುತ್ತದೆ. ಇದಲ್ಲದೆ, ಒಂದು ವೇಳೆ ಸಂಬಂಧಿಕರು ಬಯಸಿದರೆ, ಮೃತ ವ್ಯಕ್ತಿಯ ಶರೀರವನ್ನು ಆತನ ಸ್ವದೇಶಕ್ಕೆ ರವಾನಿಸಲು ತಗಲುವ ವೆಚ್ಚವನ್ನೂ ಭರಿಸುತ್ತದೆ.

ತಾವುನಿಯಾ ವಿಮಾ ಕಂಪನಿಯ ನಿರ್ದೇಶನಾನುಸಾರ ದೇಶದಲ್ಲಿನ ಎಲ್ಲ ಸ್ಥಳೀಯ ವಿಮಾ ಕಂಪನಿಗಳು ಈ ಯೋಜನೆಯನ್ನು ಒದಗಿಸುತ್ತಿವೆ. ಹಜ್ ಯಾತ್ರಿಕರ ವಿಮಾ ಮೊತ್ತವನ್ನು ಶೇ. 73ರಷ್ಟು ತಗ್ಗಿಸುವ ಮೂಲಕ ಹಜ್ ಯಾತ್ರೆ ವೆಚ್ಚವನ್ನು ಕಡಿತಗೊಳಿಸಿ, ಯಾತ್ರೆಗೆ ಅನುವು ಮಾಡಿಕೊಟ್ಟಿರುವ ಸೌದಿ ಅರೇಬಿಯಾ ಸರ್ಕಾರ, ಅದರ ನಾಯಕರು ಹಾಗೂ ಜನರ ಔದಾರ್ಯಕ್ಕೆ ಇಸ್ಲಾಮಿಕ್ ಸಹಕಾರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹುಸೇನ್ ಇಬ್ರಾಹಿಂ ತಾಹಾ ಧನ್ಯವಾದ ಸಲ್ಲಿಸಿದ್ದಾರೆ ಎಂದು ಸೌದಿ ಅರೇಬಿಯಾ ಪತ್ರಿಕಾ ಸಂಸ್ಥೆ ವರದಿ ಮಾಡಿದೆ.

ಇದಕ್ಕೂ ಮುನ್ನ, ಪ್ರವಾಸಿ ಮತ್ತು ವಾಣಿಜ್ಯಾತ್ಮಕ ವೀಸಾ ಹೊಂದಿರುವ ಯಾತ್ರಿಗಳಿಗೆ ಸೌದಿ ಅರೇಬಿಯಾದಲ್ಲಿದ್ದಾಗ ಉಮ್ರಾ ಯಾತ್ರೆ ನೆರವೇರಿಸಲು ಅವಕಾಶ ನೀಡಲಾಗುವುದು ಎಂದು ಹಜ್ ಮತ್ತು ಉಮ್ರಾ ಸಚಿವಾಲಯ ಪ್ರಕಟಿಸಿತ್ತು.

share
Next Story
X