ಬ್ರಹ್ಮಾರ ಹೋಬಳಿ ಮಟ್ಟದ ಕೃಷಿ ಅಭಿಯಾನ
ಉಡುಪಿ, ಜೂ.11: ಜಿಲ್ಲಾ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಶೀರ್ಷಿಕೆಯಡಿಯಲ್ಲಿ ಜೂ. 15ರಂದು ಬೆಳಗ್ಗೆ 10:30ಕ್ಕೆ ನೀಲಾವರ ಗ್ರಾಮದ ಮಧ್ಯಸ್ಥರಬೆಟ್ಟುವಿನ ಶಾರದ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಲಿದ್ದು, ನೀಲಾವರ ಗ್ರಾಪಂ ಅಧ್ಯಕ್ಷೆ ಆಶಾ ಪೂಜಾರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story