ಮಂಗಳೂರು, ಸೆ. 29: ಡಿವೈಎಫ್ಐ ಕೊಲ್ಲರಕೋಡಿ ಘಟಕದ ಯುವಜನ ಸಮ್ಮೇಳನವು ಸೆ.29 ರಂದು ಸಂಜೆ 7 ಗಂಟೆಗೆ ಕೊಲ್ಲರಕೋಡಿಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಮಂಗಳೂರು, ಸೆ. 29: ಡಿವೈಎಫ್ಐ ಕೊಲ್ಲರಕೋಡಿ ಘಟಕದ ಯುವಜನ ಸಮ್ಮೇಳನವು ಸೆ.29 ರಂದು ಸಂಜೆ 7 ಗಂಟೆಗೆ ಕೊಲ್ಲರಕೋಡಿಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.