Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೆಕ್ಕಟ್ಟೆ: ಮಾಲಾಡಿಯಲ್ಲಿ ಮತ್ತೊಂದು...

ತೆಕ್ಕಟ್ಟೆ: ಮಾಲಾಡಿಯಲ್ಲಿ ಮತ್ತೊಂದು ಚಿರತೆ ಸೆರೆ

2 ವರ್ಷಗಳಲ್ಲಿ 5 ಚಿರತೆಗಳು ಅರಣ್ಯ ಇಲಾಖೆಯ ಬೋನಿಗೆ

ವಾರ್ತಾಭಾರತಿವಾರ್ತಾಭಾರತಿ12 Dec 2019 8:35 PM IST
share
ತೆಕ್ಕಟ್ಟೆ: ಮಾಲಾಡಿಯಲ್ಲಿ ಮತ್ತೊಂದು ಚಿರತೆ ಸೆರೆ

ಉಡುಪಿ, ಡಿ.12: ತೆಕ್ಕಟ್ಟೆ ಗ್ರಾಮದ ಮಾಲಾಡಿ ಎಂಬಲ್ಲಿರುವ ಹಾಡಿಯಲ್ಲಿ 25 ದಿನಗಳ ಹಿಂದೆ ಇರಿಸಲಾದ ಅರಣ್ಯ ಇಲಾಖೆಯ ಬೋನಿನಲ್ಲಿ ಮತ್ತೊಂದು ಚಿರತೆ ಡಿ.12ರಂದು ಬೆಳಗಿನ ಜಾವ ಸೆರೆಯಾಗಿರುವ ಬಗ್ಗೆ ವರದಿಯಾಗಿದೆ.

ಹಲವು ವರ್ಷಗಳಿಂದ ಈ ಪರಿಸರದಲ್ಲಿ ಸಾಕಷ್ಟು ಚಿರತೆಗಳ ಓಡಾಟ ನಡೆಸುತ್ತಿವೆ ಎಂದು ಭಯಭೀತರಾದ ಸ್ಥಳೀಯರು, ಈ ಸಂಬಂಧ ಅರಣ್ಯ ಇಲಾಖೆಯವರಿಗೆ ದೂರು ನೀಡಿದ್ದರು. ಅದರಂತೆ 2018ರ ಆಗಸ್ಟ್‌ನಲ್ಲಿ ಮೊದಲ ಚಿರತೆಯನ್ನು ಅರಣ್ಯ ಇಲಾಖೆಯವರು ಈ ಪ್ರದೇಶದಲ್ಲಿ ಸೆರೆ ಹಿಡಿದಿದ್ದರು. ಅದೇ ರೀತಿ 2019ರ ಅ.6ರಂದು ಇದೇ ಸ್ಥಳದಲ್ಲಿ ಇರಿಸಲಾದ ಬೋನಿಗೆ ಸುಮಾರು 10 ವಷರ್ ಪ್ರಾಯದ ಗಂಡು ಚಿರತೆ ಬಿದ್ದಿತ್ತು.

ಹೀಗೆ ಮಾಲಾಡಿ ಪ್ರದೇಶದಲ್ಲಿ ಒಂದೂವರೆ ವರ್ಷ ಅವಧಿಯಲ್ಲಿ ಮೂರು ಮತ್ತು ಅಲ್ಲೇ ಸಮೀಪದ ಕಾಳಾವರದಲ್ಲಿ ಎರಡು ವರ್ಷಗಳ ಅವಧಿಯಲ್ಲಿ ಎರಡು ಸೇರಿದಂತೆ ಒಟ್ಟು ಐದು ಚಿರತೆಗಳನ್ನು ಸೆರೆಹಿಡಿಯಲಾಗಿದೆ.

ಇಂದು ಮಾಲಾಡಿಯಲ್ಲಿ ಮೂರು ವರ್ಷ ಪ್ರಾಯದ ಹೆಣ್ಣು ಚಿರತೆ ಸೆರೆಯಾಗಿದ್ದು, ಮತ್ತಷ್ಟು ಚಿರತೆ ಈ ಪ್ರದೇಶದಲ್ಲಿರುವ ಬಗ್ಗೆ ಸ್ಥಳೀಯರು ದೂರಿರುವ ಹಿನ್ನೆಲೆಯಲ್ಲಿ ಮತ್ತೆ ಅದೇ ಸ್ಥಳದಲ್ಲಿ ಬೋನು ಇರಿಸಲಾಗಿದೆ. ಕುಂದಾಪುರ ಪಶು ವೈದ್ಯಾಧಿಕಾರಿಗಳಲ್ಲಿ ಪರೀಕ್ಷಿಸಿ, ನಂತರ ಕೊಲ್ಲೂರು ಅಭಯಾರಣ್ಯದಲ್ಲಿ ಈ ಚಿರತೆಯನ್ನು ಬಿಡಲಾಯಿತು.

ಅದೇ ರೀತಿ ಕಾಳಾವರದಲ್ಲಿಯೂ ಚಿರತೆ ಇರುವ ಬಗ್ಗೆ ದೂರು ಬಂದಿದ್ದು, ಅಲ್ಲಿಯೂ ಬೋನು ಇರುವ ಬಗ್ಗೆ ಯೋಜನೆ ಹಾಕಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್, ಉಪವಲಯ ಅರಣ್ಯಾಧಿಕಾರಿ ಉದಯ, ಅರಣ್ಯ ವೀಕ್ಷಕ ಸೋಮಶೇಖರ್, ಚಾಲಕ ಅಶೋಕ್ ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X