ಬೆಳ್ತಂಗಡಿ : ಶತಾಯುಷಿ ನಿಧನ
ಬೆಳ್ತಂಗಡಿ : ಸವಣಾಲು ಗ್ರಾಮದ ಪಿಲಿಕಲ ಲೋಕಮ್ಮ (106) ತನ್ನ ಸ್ವಗೃಹದಲ್ಲಿ ಸೋಮವಾರ ನಿಧನರಾದರು.
ಮೃತರು ಶತಾಯುಷಿಯಾಗಿದ್ದು, ಮಕ್ಕಳು, ಮೊಮ್ಮಕ್ಕಳು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮೃತರ ಮನೆಗೆ ಸಿಪಿಐ (ಎಂ) ತಾಲೂಕು ಕಾರ್ಯದರ್ಶಿ , ನ್ಯಾಯವಾದಿ ಶಿವಕುಮಾರ್ ಎಸ್. ಎಂ , ಎಪಿಎಂಸಿ ಮಾಜಿ ಉಪಾಧ್ಯಕ್ಷ ಲಕ್ಷ್ಮಣ ಆಲಂಗಾಯಿ, ತಾ.ಪಂ ಸದಸ್ಯೆ ಜಯಶ ಹಾಗೂ ಇತರರು ಆಗಮಿಸಿ ಅಂತಿಮ ದರ್ಶನ ಪಡೆದರು.
Next Story