ಉಡುಪಿ, ಸೆ. 30: ಅಕ್ಟೋಬರ್ 2ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಭುಜಂಗ ಪಾರ್ಕ್ನಲ್ಲಿ ಗಾಂಧೀ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ನಗರಸಭೆಯ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಮತ್ತು ಶಾಸಕ ರಘುಪತಿ ಭಟ್ ಉಪಸ್ಥಿತರಿರುವರು ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.
ಉಡುಪಿ, ಸೆ. 30: ಅಕ್ಟೋಬರ್ 2ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಭುಜಂಗ ಪಾರ್ಕ್ನಲ್ಲಿ ಗಾಂಧೀ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ನಗರಸಭೆಯ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಮತ್ತು ಶಾಸಕ ರಘುಪತಿ ಭಟ್ ಉಪಸ್ಥಿತರಿರುವರು ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.