ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಆಗಿ ಮಹೇಶ್ ಪ್ರಸಾದ್ ನೇಮಕ
ಮಂಗಳೂರು, ಅ.1: ನಗರ ಅಪರಾಧ ವಿಭಾಗ(ಸಿಸಿಬಿ)ಕ್ಕೆ ಹೊಸ ಆಯ್ಕೆ ನಡೆದಿದ್ದು, ನೂತನ ಪೊಲೀಸ್ ಇನ್ ಸ್ಪೆಕ್ಟರ್ ಆಗಿ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಸಿಸಿಬಿ ಇನ್ ಸ್ಪೆಕ್ಟರ್ ಆಗಿದ್ದ ಶಿವಪ್ರಕಾಶ್ ನಾಯ್ಕ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ.
ಮಹೇಶ್ ಪ್ರಸಾದ್ ಸದ್ಯ ಉಡುಪಿಯ ಕಾಪು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
Next Story