ಮಣಿಪಾಲ, ಅ.27: ಜೀವನದಲ್ಲಿ ಜಿಗುಪ್ಸೆಗೊಂಡ ಪ್ರತಾಪ್ (20) ಎಂಬಾತ ಅ.25ರ ರಾತ್ರಿ 10:30ರಿಂದ ಅ.26ರ ಬೆಳಗ್ಗೆ 6ರ ನಡುವಿನ ಅವಧಿಯಲ್ಲಿ ತಾನು ವಾಸ್ತವ್ಯವಿರುವ ಅಲೆವೂರು ಗ್ರಾಮದ ಪ್ರಗತಿನಗರದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ, ಅ.27: ಜೀವನದಲ್ಲಿ ಜಿಗುಪ್ಸೆಗೊಂಡ ಪ್ರತಾಪ್ (20) ಎಂಬಾತ ಅ.25ರ ರಾತ್ರಿ 10:30ರಿಂದ ಅ.26ರ ಬೆಳಗ್ಗೆ 6ರ ನಡುವಿನ ಅವಧಿಯಲ್ಲಿ ತಾನು ವಾಸ್ತವ್ಯವಿರುವ ಅಲೆವೂರು ಗ್ರಾಮದ ಪ್ರಗತಿನಗರದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.