ಉಡುಪಿ, ಅ.29: ಜಿಲ್ಲಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಅ.31ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ, ಅ.29: ಜಿಲ್ಲಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಅ.31ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.