ಕೃಷ್ಣಾಪುರ : ಬದ್ರಿಯಾ ಜುಮಾ ಮಸ್ಜಿದ್ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ಜಲೀಲ್
ಕೃಷ್ಣಾಪುರ : ಬದ್ರಿಯಾ ಜುಮಾ ಮಸ್ಜಿದ್ ಮುಸ್ಲಿಂ ಜಮಾಅತ್ ಕೃಷ್ಣಾಪುರ ಇದರ ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ಜಲೀಲ್ ಬದ್ರಿಯಾ ಆಯ್ಕೆಯಾಗಿದ್ದಾರೆ.
ಹಾಜಿ ಅಬ್ದುಲ್ ಜಲೀಲ್ ಬದ್ರಿಯಾ ಅವರು ಧಾರ್ಮಿಕ, ರಾಜಕೀಯ ಹಾಗೂ ಸಾಮಾಜಿಕ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರು ಕೂಡ ಆಗಿದ್ದಾರೆ.
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು ಅತ್ಯಂತ ಪ್ರಾಮಾಣಿಕ, ದಕ್ಷತೆ ಹಾಗೂ ಭಕ್ತಿ, ನಿಷ್ಠೆಯಿಂದ ಜಮಾತಿನ ಪ್ರತಿಯೊಂದು ಜವಾಬ್ದಾರಿಯನ್ನು ನಿಭಾಯಿಸುತ್ತೇನೆಂದು ಹೇಳಿದರು.
Next Story