ಬ್ರಹ್ಮಾವರ, ನ.17: ವೈಯಕ್ತಿತ ಕಾರಣದಿಂದ ಮಾನಸಿಕವಾಗಿ ನೊಂದ ಸಾಯಿಬ್ರಕಟ್ಟೆ ಜನತಾ ಕಾಲನಿ ನಿವಾಸಿ ಶಿವಕುಮಾರ (34) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.13ರಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ, ನ.17: ವೈಯಕ್ತಿತ ಕಾರಣದಿಂದ ಮಾನಸಿಕವಾಗಿ ನೊಂದ ಸಾಯಿಬ್ರಕಟ್ಟೆ ಜನತಾ ಕಾಲನಿ ನಿವಾಸಿ ಶಿವಕುಮಾರ (34) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.13ರಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.