ಬೋಟ್ ದುರಂತ; ನಾಳೆಯೊಳಗೆ ಪರಿಹಾರ ಘೋಷಣೆ: ಸಚಿವ ಕೋಟ
ಮಂಗಳೂರು : ಉಳ್ಳಾಲ ಬೋಟ್ ದುರಂತದಲ್ಲಿ ನಾಪತ್ತೆಯಾದ ಆರು ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆಯಾಗಿದೆ. ದುರಂತ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರಲಾಗಿದ್ದು, ನಾಳೆ ಸಂಜೆಯೊಳಗೇ ಪರಿಹಾರ ಘೋಷಿಸಲಾಗುವುದು ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ನೈಜ ಕಾರಣ ಕುರಿತು ತನಿಖೆ ಮಾಡಲಾಗುವುದು ಎಂದು ಹೇಳಿದ್ದಾರೆ.
Next Story