ಯುನಿವೆಫ್: ಡಿ.4ರಂದು ಸೀರತ್ ಕಾರ್ಯಕ್ರಮ
ಮಂಗಳೂರು : ಯುನಿವೆಫ್ ಕರ್ನಾಟಕ ನ. 27 ರಿಂದ 2021 ರ ಜ.29 ರ ವರೆಗೆ "ಸಾಮಾಜಿಕ ತಾರತಮ್ಯ ಮತ್ತು ಪ್ರವಾದಿ ಮುಹಮ್ಮದ್ (ಸ)" ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ "ಅರಿಯಿರಿ ಮನುಕುಲದ ಪ್ರವಾದಿಯನ್ನು" ಅಭಿಯಾನದ ಅಂಗವಾಗಿ ಉಳ್ಳಾಲ ಶಾಖೆಯ ವತಿಯಿಂದ ಡಿ. 4 ರ ರಾತ್ರಿ 8 ಗಂಟೆಗೆ ಮುಕ್ಕಚ್ಚೇರಿಯ ನಿಮ್ರಾ ಮಸೀದಿಯಲ್ಲಿ ಸೀರತ್ ಕಾರ್ಯಕ್ರಮ ನಡೆಯಲಿದೆ.
"ವಿರಮಿಸದ ಪ್ರವಾದಿ(ಸ)' ಎಂಬ ವಿಷಯದಲ್ಲಿ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story