ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ರವೂಫ್ ಶರೀಫ್ ಈಡಿ ಬಂಧನ ಖಂಡಿಸಿ ಪ್ರತಿಭಟನೆ
ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ರವೂಫ್ ಶರೀಫ್ ಬಂಧನ ಖಂಡಿಸಿ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ಕ್ಲಾಕ್ ಟವರ್ ಬಳಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ರಾಜ್ಯ ಸಮಿತಿ ಸದಸ್ಯ ಸಾದಿಕ್ ಮಂಗಳೂರು ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಅಧ್ಯಕ್ಷ ಹಸನ್ ಸಿರಾಜ್, ಜಿಲ್ಲಾ ಕಾರ್ಯದರ್ಶಿ ಮುನೀರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Next Story