ಉಡುಪಿ, ಜ.7: ಬಂಟಕಲ್ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯದ ಗಣಕಯಂತ್ರ ವಿಭಾಗದ ಪ್ರಾಧ್ಯಾಪಕ ರಾಮಮೂರ್ತಿ, 2020ರ ಶೈಕ್ಷಣಿಕ ವರ್ಷದಲ್ಲಿ ಐಇಇಇ ಬೆಂಗಳೂರು ವಿಭಾಗದ ಮಿಷನ್ 2020 ಚಾಲೆಂಜ್ ನಲ್ಲಿ ಉತ್ತಮ ಶಿಕ್ಷಕ ಮತ್ತು ಉತತಿಮ ಸಂಶೋಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ, ಜ.7: ಬಂಟಕಲ್ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯದ ಗಣಕಯಂತ್ರ ವಿಭಾಗದ ಪ್ರಾಧ್ಯಾಪಕ ರಾಮಮೂರ್ತಿ, 2020ರ ಶೈಕ್ಷಣಿಕ ವರ್ಷದಲ್ಲಿ ಐಇಇಇ ಬೆಂಗಳೂರು ವಿಭಾಗದ ಮಿಷನ್ 2020 ಚಾಲೆಂಜ್ ನಲ್ಲಿ ಉತ್ತಮ ಶಿಕ್ಷಕ ಮತ್ತು ಉತತಿಮ ಸಂಶೋಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.