ಬ್ರಹ್ಮಗಿರಿ : ಸಾಯಿ ರಾಧಾ ಪ್ರೈಡ್ ಅಪಾರ್ಟ್ಮೆಂಟ್ ಮಾಲಕರ ಸಂಘ ಬ್ರಹ್ಮಗಿರಿ ವತಿಯಿಂದ 72ನೇ ಗಣರಾಜ್ಯೋತ್ಸವವನ್ನು ವಸತಿ ಸಮುಚ್ಚಯದಲ್ಲಿ ಆಚರಿಸಲಾಯಿತು.
ಸಂಘದ ಅಧ್ಯಕ್ಷ ಅಶೋಕ್ ರಾಜ್ ಶೆಟ್ಟಿ ಧ್ವಜಾರೋಹಣ ಮಾಡಿ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯದರ್ಶಿ ದಿನಕರ್ ಅಮೀನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ನಂತರ ವಂದಿಸಿದರು.